
ಮುಸಲ್ಮಾನರು, ಬ್ರಿಟಿಷರು, ಶಕರು, ಹೂಣರಿ, ಕುಶಾನರು ಹೀಗೆ ಅನೇಕ ಆಕ್ರಮಣಗಳಾದವು ಆದರೆ ಅವರು ಯಾರು ದೇವಸ್ಥಾನವನ್ನು ಅಧೀನಪಡಿಸಿಕೊಳ್ಳುವ ಕಾನೂನನ್ನು ಮಾಡಲಿಲ್ಲ. ಬ್ರಿಟಿಷರು ೧೫೦ ವರ್ಷದ ಆಡಳಿತದಲ್ಲಿ ಯಾವುದೇ ದೇವಸ್ಥಾನದ ಆಡಳಿತದಲ್ಲಿ ಹಸ್ತಾಕ್ಷೇಪ ಮಾಡಲಿಲ್ಲ. ಅತ್ಯಾಚಾರಿ ಮುಸಲ್ಮಾನರು ಮಾಡಲಿಲ್ಲ, ಯಾವುದೇ ಕುಟಿಲತೆಯನ್ನು ಬ್ರಿಟಿಷರು ಮಾಡಲಿಲ್ಲ, ಆ ಕೆಲಸವನ್ನು ನಮ್ಮ ಧರ್ಮನಿರಪೇಕ್ಷರೆಂದು ಹೇಳಿಕೊಳ್ಳುವ ಸರಕಾರವು ಮಾಡಲು ಹೊರಟಿದೆ. – ದಿ. ಭಾಗವತಾಚಾರ್ಯ ವಾ.ನಾ.ಉತ್ಪಾತ, ಪಂಡರಾಪುರ, ಸೋಲಾಪುರ.
ಇಂದ್ರಾಯ ಸ್ವಾಹಾ | ತಕ್ಷಕಾಯ ಸ್ವಾಹಾ |
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಅಧಿಕ ಮಾಸದಲ್ಲಿ ಸನಾತನದ ಗ್ರಂಥಗಳು ಮತ್ತು ಕಿರುಗ್ರಂಥಗಳನ್ನು ಇತರರಿಗೆ ನೀಡಿ ಸರ್ವಶ್ರೇಷ್ಠವಾದ ಜ್ಞಾನದಾನದ ಫಲವನ್ನು ಪಡೆಯಿರಿ !
ಇವರಲ್ಲಿ ದೇವರು ಯಾರನ್ನು ಮೆಚ್ಚುತ್ತಾನೆ ?
ದೇವರನ್ನು ಬುದ್ಧಿಯಿಂದ ಅರ್ಥಮಾಡಿಕೊಳ್ಳುವುದಕ್ಕಿಂತ ಅವನ ಭಕ್ತಿ ಮಾಡುವುದು ಮುಖ್ಯ !
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !