ಜನರಿಂದ ಪೊಲೀಸರಲ್ಲಿ ದೂರು
ಇಂತಹ ಪ್ರಕರಣಗಳಲ್ಲಿ ಜನರು ದೂರು ನೀಡುವ ತನಕ ಏಕೆ ಕಾಯುತ್ತಾರೆ ? ಸ್ವತಃ ಸರಕಾರ ಏಕೆ ಕ್ರಮ ಕೈಗೊಳ್ಳುವುದಿಲ್ಲ ?
ಬೆತುಲ್ (ಮಧ್ಯಪ್ರದೇಶ) – ಗೂಗಲ್ನಿಂದ ಬೆತುಲ್ನ ಚಾಪ್ನಾ ಪ್ರದೇಶವನ್ನು ಪಾಕಿಸ್ತಾನದ ಭಾಗವಾಗಿದೆ ಎಂದು ತೋರಿಸಿದ್ದರಿಂದ ಜನರು ಅಸಮಧಾನಗೊಂಡಿದ್ದು, ಅವರು ಗೂಗಲ್ ವಿರುದ್ಧ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ.
(ಸೌಜನ್ಯ : ನವ ಭಾರತ ಟೈಮ್ಸ್)
ಇಲ್ಲಿನ ರಾಷ್ಟ್ರೀಯ ಉದ್ಯಾನವನವನ್ನು ಪಾಕಿಸ್ತಾನದ ಭಾಗವಾಗಿ ತೋರಿಸಲಾಗಿದೆ.
ಶ್ರೀರಾಮ ಮಂದಿರದ ದಾನವನ್ನು ಕಳ್ಳತನ ಮಾಡುವವರ 7 ತಲೆಮಾರುಗಳಿಗೆ ಶಾಪ ತಟ್ಟಲಿದೆ! : Ram Mandir Donation Theft
ರಾಂಚಿ (ಜಾರ್ಖಂಡ್) ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲಿನ ದಾಳಿಯ ಹಿಂದೆ ಐ.ಎಸ್.ಐ. (ISI) ಕೈವಾಡದ ಶಂಕೆ! : RSS Office Attack
ವಿಶೇಷ ತನಿಖಾ ತಂಡ ಸತ್ಯಾಸತ್ಯತೆಯನ್ನು ಹೊರಹಾಕಲಿದೆ! : Yogi Adityanath
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!