ಮಧ್ಯಪ್ರದೇಶ ವಿಧಾನಸಭೆಯ ಹಂಗಾಮಿ ಅಧ್ಯಕ್ಷ ರಾಮೇಶ್ವರ ಶರ್ಮಾ ಅವರ ಹೇಳಿಕೆ
|
ಭೋಪಾಲ್ (ಮಧ್ಯಪ್ರದೇಶ) – ಹೆಸರಿನಿಂದ ತಪ್ಪು ಕಲ್ಪನೆಗಳು ಸಾಬೀತಾಗುತ್ತದೆ. ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರ ಕೆಲಸ ಮತ್ತು ವ್ಯವಹಾರ ಮೊಹಮ್ಮದ್ ಅಲಿ ಜಿನ್ನಾ ಅವರಿಗಿಂತ ಹೆಚ್ಚು ಅಪಾಯಕಾರಿಯಾಗಿದೆ. ಜಿನ್ನಾ ಮೊದಲು ದೇಶವನ್ನು ವಿಭಜಿಸಿದರು. ೧೯೪೭ ರಲ್ಲಿ ಬಾಪುವಿನಿಂದ (ಗಾಂಧಿಯವರಿಂದ) ತಪ್ಪು ಆಯಿತು ಮತ್ತು ದೇಶದ ಎರಡು ಭಾಗಗಳಾಯಿತು.
महात्मा गांधी की भूल की वजह से देश का विभाजन हुआ :
मध्यप्रदेश के प्रोटेम स्पीकर रामेश्वर शर्मा का बयान #MahatmaGandhi #Gandhi pic.twitter.com/T0iTsyyExy
— News24 (@news24tvchannel) January 11, 2021
ಅದನ್ನೇ ಸಿಂಗ್ ಮತ್ತೆ ಮಾಡುತ್ತಿದ್ದಾರೆ ಎಂದು ಮಧ್ಯಪ್ರದೇಶ ವಿಧಾನಸಭೆಯ ಹಂಗಾಮಿ ಅಧ್ಯಕ್ಷ ಮತ್ತು ಬಿಜೆಪಿ ಶಾಸಕ ರಾಮೇಶ್ವರ್ ಶರ್ಮಾರವರು ಗಾಂಧಿನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಈ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!