ತಪಸ್ವಿ ಶಿಬಿರದ ಮಹಂತ್ ಪರಮಹಂಸ ದಾಸರ ಘೋಷಣೆ !

ಅಯೋಧ್ಯೆ (ಉತ್ತರ ಪ್ರದೇಶ) – ಸೀತಮಾತೆಯನ್ನು ಅವಮಾನಿಸಿದ ಬಂಗಾಳದ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ ಬ್ಯಾನರ್ಜಿ ವಿರುದ್ಧ ಬಿಜೆಪಿ ನೀಡಿದ ದೂರಿನ ಮೇರೆಗೆ ಅಪರಾಧ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ತಪಸ್ವಿ ಶಿಬಿರದ ಮಹಂತ ಪರಮಹಂಸ ದಾಸ್ ಅವರು ‘ಬ್ಯಾನರ್ಜಿ’ಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ಆತನ ಶಿರಚ್ಛೇದ ಮಾಡುವವರಿಗೆ ೫ ಕೋಟಿ ರೂಪಾಯಿ ಉಡುಗೊರೆಯಾಗಿ ನೀಡಲಾಗುವುದು’, ಎಂದು ಘೋಷಣೆ ಮಾಡಿದ್ದಾರೆ. ಮಹಂತ ಪರಮಹಂಸ ದಾಸ ಇವರು ಬ್ಯಾನರ್ಜಿಯವರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ‘ರಾಜಕೀಯಕ್ಕಾಗಿ ದೇವರನ್ನು ಅವಮಾನಿಸಲಾಗುತ್ತಿದೆ, ಅದನ್ನು ತಕ್ಷಣವೇ ನಿಲ್ಲಿಸಬೇಕು’, ಎಂದು ದಾಸ್ ಹೇಳಿದರು.
ಪಾಕಿಸ್ತಾನದ ವ್ಯಂಗ್ಯ ಟೀಕೆ : ಭಾರತದ ತಕ್ಕ ಪ್ರತ್ಯುತ್ತರ!
ರೆಪ್ ಗ್ಯಾಂಗ್ ಇನ್ ಕ್ವೈರಿ ರಿಪೋರ್ಟ್’ನಲ್ಲಿ ಬ್ರಿಟನ್ ನಲ್ಲಿ ವರ್ಷಗಳಿಂದ ನಡೆಯುತ್ತಿರುವ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳ ಬಹಿರಂಗ!
ಶ್ರೀರಾಮ ಮಂದಿರದ ದಾನವನ್ನು ಕಳ್ಳತನ ಮಾಡುವವರ 7 ತಲೆಮಾರುಗಳಿಗೆ ಶಾಪ ತಟ್ಟಲಿದೆ! : Ram Mandir Donation Theft
ಭಯೋತ್ಪಾದನೆ ಸೃಷ್ಟಿಸುವ ಪಾಕಿಸ್ತಾನ ತನ್ನನ್ನು ತಾನೇ ಭಯೋತ್ಪಾದನೆಯ ಬಲಿಪಶು ಎಂದು ಕರೆದುಕೊಳ್ಳುತ್ತಿದೆ! : India Slams Pakistan
ರಾಂಚಿ (ಜಾರ್ಖಂಡ್) ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲಿನ ದಾಳಿಯ ಹಿಂದೆ ಐ.ಎಸ್.ಐ. (ISI) ಕೈವಾಡದ ಶಂಕೆ! : RSS Office Attack
ಇಸ್ರೇಲ್ನ ಲೆಬನಾನ್ ಮೇಲಿನ ಕಾರ್ಯಾಚರಣೆಯಿಂದ ಅಮೆರಿಕ-ಇರಾನ್ ಮಾತುಕತೆ ಸ್ಥಗಿತ : US Iran Talks