ಮಹಿಳಾ ಪೊಲೀಸ್ ಕಾನ್ಸ್ಟೆಬಲ್ನನ್ನು ನೇಣು ಬಿಗಿದು ಕೊಲ್ಲುವ ಪ್ರಯತ್ನ !
|
ಮೀರಠ (ಉತ್ತರ ಪ್ರದೇಶ) – ಸ್ಥಳೀಯ ಮವಾನಾ ಪ್ರದೇಶದಲ್ಲಿ ಗೋಹತ್ಯೆ ಆಗಲಿದೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ ವೇಳೆ ಮತಾಂಧ ಕುಟುಂಬವೊಂದು ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದೆ. ಇದರಲ್ಲಿ ಮಹಿಳಾ ಪೊಲೀಸ್ ಕಾನ್ಸ್ಟೆಬಲ್ ಕುತ್ತಿಗೆಗೆ ನೇಣು ಬಿಗಿದು ಕೊಲೆ ಮಾಡಲು ಪ್ರಯತ್ನಿಸಿದ್ದಾರೆ. (ತಮ್ಮನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗದ ಪೊಲೀಸರು ಜನರನ್ನು ಹೇಗೆ ರಕ್ಷಿಸುವರು ? – ಸಂಪಾದಕ) ಆದರೆ ಇತರ ಪೊಲೀಸರು ಅವರನ್ನು ರಕ್ಷಿಸಿದ್ದಾರೆ. ಹೆಚ್ಚಿನ ಸಹಾಯಕ್ಕಾಗಿ ಪೊಲೀಸರನ್ನು ಕರೆಸಿ ಉವೇಶ್, ಮಹಾರಾಜ ಮತ್ತು ಆಫ್ರೀನ್ ಅವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಮಹಿಳೆಯರೂ ಸೇರಿದ್ದಾರೆ. (ಇಂತಹ ಹಿಂಸಾತ್ಮಕ ಮತಾಂಧ ಮಹಿಳೆಯರನ್ನು ಎದುರಿಸಲು ಹಿಂದೂಗಳು ಸಿದ್ಧರಿದ್ದೀರಾ ? – ಸಂಪಾದಕ) ವರೀಶ ಕುರೇಶಿ, ಡಿರ್ರಾ ಅಲಿಯಾಸ್ ಫಿರೋಜ ಕುರೇಶಿ, ಅಹಮದ ಕುರೇಶಿ, ಫುರಕಾನ ಕುರೇಶಿ, ಇಕರಮ ಕುರೇಶಿ, ಜೈದ ಕುರೇಶಿ ಹಾಗೂ ಆಫಾಕ ಕುರೇಶಿ ಎಂಬವರು ಪರಾರಿಯಾಗಿದ್ದು ಪೊಲೀಸರು ಅವರನ್ನು ಹುಡುಕುತ್ತಿದ್ದಾರೆ. ಪೊಲೀಸರು ಇಲ್ಲಿಂದ ೪ ಕ್ವಿಂಟಾಲ್ ಗೋಮಾಂಸ, ಕಳೇಬರ, ಶಸ್ತ್ರಾಸ್ತ್ರಗಳು ಮತ್ತು ೩ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಶ್ರೀರಾಮ ಮಂದಿರದ ದಾನವನ್ನು ಕಳ್ಳತನ ಮಾಡುವವರ 7 ತಲೆಮಾರುಗಳಿಗೆ ಶಾಪ ತಟ್ಟಲಿದೆ! : Ram Mandir Donation Theft
ರಾಂಚಿ (ಜಾರ್ಖಂಡ್) ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲಿನ ದಾಳಿಯ ಹಿಂದೆ ಐ.ಎಸ್.ಐ. (ISI) ಕೈವಾಡದ ಶಂಕೆ! : RSS Office Attack
ವಿಶೇಷ ತನಿಖಾ ತಂಡ ಸತ್ಯಾಸತ್ಯತೆಯನ್ನು ಹೊರಹಾಕಲಿದೆ! : Yogi Adityanath
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!