ಕರ್ನಾಟಕದ ಭಾಜಪ ಸರಕಾರದಿಂದ ಅಭಿನಂದನೀಯ ನಿರ್ಣಯ ! ಇಂತಹ ನಿರ್ಣಯವನ್ನು ಪ್ರತಿಯೊಂದು ಭಾಜಪದ ಆಡಳಿತವಿರುವ ರಾಜ್ಯಗಳಲ್ಲಿಯೂ ತೆಗೆದುಕೊಳ್ಳಬೇಕು’ ಎಂದು ಹಿಂದೂಗಳಿಗೆ ಅನಿಸುತ್ತದೆ !

ಬೆಂಗಳೂರು – ರಾಜ್ಯದಲ್ಲಿ ಗೋರಕ್ಷಣೆಯನ್ನು ಮಾಡುವಾಗ ಗೋರಕ್ಷಕರ ವಿರುದ್ಧ ನೊಂದಾಯಿಸಲಾಗಿರುವ ಅಪರಾಧಗಳನ್ನು ಹಿಂಪಡೆಯುವ ನಿರ್ಣಯವನ್ನು ರಾಜ್ಯದ ಭಾಜಪ ಸರಕಾರವು ತೆಗೆದುಕೊಂಡಿದೆ. ರಾಜ್ಯದ ಪಶುಪಾಲನ ಮಂತ್ರಿ ಪ್ರಭು ಚೌಹಾನ ಇವರು ಈ ಮಾಹಿತಿಯನ್ನು ನೀಡಿದ್ದಾರೆ. ರಾಜ್ಯದಲ್ಲಿ ಗೋಹತ್ಯಾ ನಿರ್ಬಂಧ ಕಾನೂನು ಅನ್ವಯಿಸಿರುವುದರಿಂದ ಈ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರ ವಿರುದ್ಧದ ಅಪರಾಧಗಳನ್ನು ಸಹ ಹಿಂಪಡೆಯಲಾಗುವುದು ಎಂದು ಅವರು ಹೇಳಿದರು.
ಶ್ರೀರಾಮ ಮಂದಿರದ ದಾನವನ್ನು ಕಳ್ಳತನ ಮಾಡುವವರ 7 ತಲೆಮಾರುಗಳಿಗೆ ಶಾಪ ತಟ್ಟಲಿದೆ! : Ram Mandir Donation Theft
ರಾಂಚಿ (ಜಾರ್ಖಂಡ್) ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲಿನ ದಾಳಿಯ ಹಿಂದೆ ಐ.ಎಸ್.ಐ. (ISI) ಕೈವಾಡದ ಶಂಕೆ! : RSS Office Attack
ವಿಶೇಷ ತನಿಖಾ ತಂಡ ಸತ್ಯಾಸತ್ಯತೆಯನ್ನು ಹೊರಹಾಕಲಿದೆ! : Yogi Adityanath
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!