ನವ ದೆಹಲಿ – ಮರಾಠಾ ಮೀಸಲಾತಿಯ ಪ್ರಕರಣದ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಸಂವಿಧಾನ(ಖಂಡ) ಪೀಠದೆದುರು ೨೦ ಜನವರಿಯಂದು ಅಂತಿಮ ಆಲಿಕೆಯು ಪ್ರಾರಂಭವಾಗಲಿತ್ತು; ಆದರೆ ನ್ಯಾಯಾಲಯವು ಆಲಿಕೆಗೆ ಸ್ಥಗಿತಿಯನ್ನು ನೀಡಿದೆ. ಈಗ ಈ ಪ್ರಕರಣದ ಬಗ್ಗೆ ೫ ಫೆಬ್ರವರಿಯಂದು ಆಲಿಕೆಯಾಗಲಿದೆ.
ಸರ್ವೋಚ್ಚ ನ್ಯಾಯಾಲಯವು ಮರಾಠಾ ಮೀಸಲಾತಿಯ ಕ್ರಮಕ್ಕೆ ಸ್ಥಗಿತಿಯನ್ನು ನೀಡಿದ ನಂತರ ರಾಜ್ಯ ಸರಕಾರವು ಈ ಪ್ರಕರಣವನ್ನು ಪಂಚ ಸದಸ್ಯರ ಸಂವಿಧಾನ ಪೀಠಕ್ಕೆ ವರ್ಗಾಯಿಸುವಂತೆ ಬೇಡಿಕೆ ಸಲ್ಲಿಸಿತ್ತು. ಹಾಗೆಯೇ ಮೀಸಲಾತಿಯ ಮೇಲಿನ ಸ್ಥಗಿತಿಯನ್ನು ತೆಗೆಯುವಂತೆ ಬೇಡಿಕೆಯನ್ನು ನೀಡಲಾಗಿತ್ತು. ಆದರೆ ೯ ಡಿಸೆಂಬರ್ ೨೦೨೦ ರಂದು ನಡೆದ ಆಲಿಕೆಯಲ್ಲಿ ನ್ಯಾಯಾಲಯವು ಮೀಸಲಾತಿಯ ಮೇಲಿನ ಸ್ಥಗಿತಿಯನ್ನು ತೆಗೆಯಲು ನಿರಾಕರಿಸಿತ್ತು.

ಪೋಷಕರಿಬ್ಬರೂ ಭಾರತೀಯ ಆಡಳಿತ ಸೇವೆ (ಐ.ಎ.ಎಸ್.) ಅಧಿಕಾರಿಗಳಾಗಿದ್ದಾಗ ಅವರ ಮಕ್ಕಳಿಗೆ ಮೀಸಲಾತಿ ಏಕೆ?
ಶೇ. ೧೭ ರಷ್ಟು ಓಬಿಸಿ ಮೀಸಲಾತಿಯನ್ನು ಶೇ. ೭ ಕ್ಕೆ ಇಳಿಸಿದ ಸರಕಾರ! :Bengal OBC Reservation
ಮಹಿಳಾ ಮೀಸಲಾತಿ ತಿದ್ದುಪಡಿ ಕರಡಿಗೆ ಕೇಂದ್ರದ ಸಮ್ಮತಿ
ಓಬಿಸಿ ‘ಕ್ರಿಮಿ ಲೇಯರ್’ – ಪಾಲಕರ ಆದಾಯವೊಂದೇ ಮಾನದಂಡವಲ್ಲ! – OBC Reservation Case – Supreme Court
ಬ್ರಾಹ್ಮಣರಿಗೆ ಮೀಸಲಾತಿ ಇಲ್ಲ, ಇದು ದೇವರ ಕೃಪೆ ! – ಕೇಂದ್ರ ಸಚಿವ ನಿತಿನ್ ಗಡ್ಕರಿ
ಕುಣಬಿ-ಮರಾಠಾ ಪ್ರಮಾಣಪತ್ರಗಳ ಖಚಿತತೆಗಾಗಿ ಮರಾಠವಾಡದಲ್ಲಿ ಮೋಡಿ ಲಿಪಿ ಬಲ್ಲವರ ಕಡೆಗೆ ಜನಸಂದಣಿ!