೨೦೧೩ ರಲ್ಲಿ ಸಹೋದ್ಯೋಗಿ ಯುವತಿಯ ಮೇಲೆ ಬಲಾತ್ಕಾರ ಮಾಡಿ ಹತ್ಯೆ ಮಾಡಿದ ಪ್ರಕರಣದಲ್ಲಿ ಬಂಧಿತ ತೌದಮ ಜಿಬಲ ಸಿಂಹ ಎಂಬ ಯುವಕನನ್ನು ೮ ವರ್ಷಗಳ ನಂತರ ನಿರಪರಾಧಿಯೆಂದು ಬಿಡುಗಡೆ ಮಾಡಲಾಯಿತು. ಸ್ಥಳೀಯ ನ್ಯಾಯಾಲಯದಲ್ಲಿ ನ್ಯಾಯ ಸಿಗಲು ತಡವಾದುದರಿಂದ ಈ ಯುವಕನಿಗೆ ಕೇವಲ ಆರೋಪಕ್ಕೆ ೮ ವರ್ಷ ಕಾರಾಗೃಹದಲ್ಲಿ ಕಳೆಯಬೇಕಾಯಿತು. ಅದುದರಿಂದ ಈಗ ಮಣಿಪುರದ ಮುಖ್ಯಮಂತ್ರಿ ಎನ್.ಬಿರೆನ್ ಸಿಂಹರು ಈ ಯುವಕನಿಗೆ ಸರಕಾರಿ ಕೆಲಸ ಮತ್ತು ಮನೆ ನೀಡುವುದಾಗಿ ಘೋಷಿಸಿದ್ದಾರೆ.

ಎರಡೂವರೆ ಸ್ತರದಲ್ಲಿನ ಯುದ್ಧ ಮತ್ತು ಭಾರತದ ಸಿದ್ಧತೆ !
ಭಾರತೀಯ ಚಲನಚಿತ್ರ ಮತ್ತು ಅದರ ಪ್ರಭಾವದ ಜವಾಬ್ದಾರಿ !
ಸಾಮಾಜಿಕ ಚೇತನದಲ್ಲಾಗುತ್ತಿರುವ ಪರಿವರ್ತನೆ ಮತ್ತು ಅದರಿಂದ ಉದ್ಭವಿಸಲಿರುವ ಮುಂಬರುವ ಆಪತ್ಕಾಲದ ಬಗ್ಗೆ ಜ್ಯೋತಿಷ್ಯಶಾಸ್ತ್ರದ ವಿಶ್ಲೇಷಣೆ
ಅಡುಗೆಮನೆ
ಹಣವೇ ಸರ್ವಸ್ವವಾಗಿದೆಯೇ ?
ಭಾಜಪಗೂ ತಿಳಿದಿರಲಿಲ್ಲ, ಹಾಗೆ ನಡೆಯಿತು ಬಂಗಾಳಿ ಹಿಂದೂಗಳ ‘ಸಂಘಟಿತ’ ಮತದಾನ !