ಕಾಂಗ್ರೆಸ್ ರಾಜ್ಯದಲ್ಲಿ ಹಿಂದೂ ದೇವಾಲಯಗಳು ಮತ್ತು ಸೇವಕರು ಅಸುರಕ್ಷಿತರಾಗಿದ್ದಾರೆ ! ಮಸೀದಿಯ ಇಮಾಮ್ ಅಥವಾ ಚರ್ಚ್ನ ಪಾದ್ರಿಯ ವಿಷಯದಲ್ಲಿ ಇಂತಹ ಘಟನೆ ನಡೆದಿದ್ದರೆ, ಜಾತ್ಯತೀತವಾದಿಗಳು ಮತ್ತು ಪ್ರಗತಿ (ಅಧೋಗತಿ) ಪರರು ಆಕಾಶ-ಪಾತಾಳ ಒಂದು ಮಾಡುತ್ತಿದ್ದರು; ಆದರೆ, ಹತ್ಯೆಯಾಗಿರುವವರು ಹಿಂದೂ ಆಗಿರುವುದರಿಂದ ಇಲ್ಲಿ ಎಲ್ಲರೂ ಶಾಂತವಾಗಿದ್ದಾರೆ !
ಜೈಪುರ (ರಾಜಸ್ಥಾನ) – ಮೆಹ್ರಾ ಸಮುದಾಯದ ರಾಕೇಶ್ವರ ಮಹಾದೇವ ದೇವಾಲಯದ ೭೫ ವರ್ಷದ ವೃದ್ಧ ಸೇವಕ ಗಿರಿರಾಜ್ ಮೆಹ್ರಾ ಅವರನ್ನು ಇಲ್ಲಿ ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಬಾಯಿಗೆ ಬಟ್ಟೆ ಸುತ್ತಿ, ಕೈ- ಕಾಲು ಕಟ್ಟಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಜನವರಿ ೨೬ ರ ಬೆಳಗ್ಗೆ ಕೆಲವು ಮಹಿಳೆಯರು ಪೂಜೆಗೆ ದೇವಾಲಯಕ್ಕೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. ಕೆಲವು ಮದ್ಯವ್ಯಸನಿಗಳು ಬಂದು ದೇವಾಲಯದ ಪಕ್ಕದಲ್ಲಿ ಕುಳಿತುಕೊಳ್ಳುತ್ತಾರೆ. ಗಿರಿರಾಜ್ ಮೆಹ್ರಾ ಅವರೊಂದಿಗಿನ ವಾಗ್ವಾದದಿಂದಾಗಿ ಈ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಸಂದೇಹ ವ್ಯಕ್ತಪಡಿಸಿದ್ದಾರೆ.
राजस्थान में महादेव मंदिर के 75 वर्षीय सेवादार की हत्या: हाथ-पाँव रस्सी से बँधे, मुँह में ठूँस डाला था कपड़ा#Rajasthan #Murder #Temple https://t.co/m6mdOzXLOT
— ऑपइंडिया (@OpIndia_in) January 27, 2021

ಕಾಂಗ್ರೆಸ್ ಆಡಳಿತವಿರುವ ತೆಲಂಗಾಣದಲ್ಲಿ ಮಧ್ಯರಾತ್ರಿಯಲ್ಲಿ ತೆರವುಗೊಳಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ!
ಫುಟ್ಪಾತ್ ಮೇಲೆ ನಡೆಯುವುದು ಜನರ ಮೂಲಭೂತ ಹಕ್ಕು! – ಸುಪ್ರೀಂ ಕೋರ್ಟ್
ಶ್ರೀರಾಮ ಮಂದಿರದ ದಾನದ ಹಣ ಕಳ್ಳತನ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ! – ವಿಎಚ್ಪಿ
ಅಪಕೀರ್ತಿಯ ಬೆದರಿಕೆ ಹಾಕಿ ೧೭ ಲಕ್ಷ ರೂಪಾಯಿ ಸುಲಿಗೆ: ಮತಾಂಧ ಮಹಿಳೆ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲು
ನಾಗಪುರದ ವಿದ್ಯಾರ್ಥಿಗೆ ಅಬುಧಾಬಿ ಪರೀಕ್ಷಾ ಕೇಂದ್ರ!
ಹಾರ್ಬರ್ ರೈಲ್ವೆಯಲ್ಲಿ ಕ್ರೈಸ್ತ ಧರ್ಮವನ್ನು ಪ್ರಚಾರ ಮಾಡುವ ಕರಪತ್ರಗಳನ್ನು ಅಂಟಿಸಲಾಗಿದೆ!