ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ

ಈಶ್ವರ ಪ್ರಾಪ್ತಿಗಾಗಿ ತನು-ಮನ-ಧನ ಇವುಗಳನ್ನು ತ್ಯಾಗ ಮಾಡುವುದಿರುತ್ತದೆ. ಆದುದರಿಂದ ಜೀವನವನ್ನು ಹಣವನ್ನು ಸಂಪಾದನೆ ಮಾಡುವುದರಲ್ಲಿಯೇ ವ್ಯಥಾ ಕಳೆಯುವುದಕ್ಕಿಂತ ಸೇವೆಯನ್ನು ಮಾಡಿ ಹಣದೊಂದಿಗೆ ತನು ಮತ್ತು ಮನಸ್ಸನ್ನು ಸಹ ತ್ಯಾಗ ಮಾಡಿದರೆ ಈಶ್ವರ ಪ್ರಾಪ್ತಿಯು ಬೇಗನೆ ಆಗುತ್ತದೆ.
– (ಪರಾತ್ಪರ ಗುರು) ಡಾ. ಆಠವಲೆ
ಸಂತರ ಮಹತ್ವ !
ಸಾಧಕರೇ, ‘ಸಾಧನೆಯನ್ನು ಬಿಡುವ ಬಗ್ಗೆ ವಿಚಾರ ಮಾಡುವುದು’, ಇದು ಅಂತರ್ಮುಖತೆಯ ಅಭಾವದ ಲಕ್ಷಣವಾಗಿದೆ, ಎಂಬುದನ್ನು ಗಮನದಲ್ಲಿಡಿ !
ರಾಷ್ಟ್ರ-ಧರ್ಮವನ್ನು ರಕ್ಷಿಸಿ !
ರಾಷ್ಟ್ರ-ಧರ್ಮವನ್ನು ರಕ್ಷಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ