
ನವ ದೆಹಲಿ -ವೆಬ್ ಸಿರೀಸ್ ತಾಂಡವದ ನಿರ್ಮಾಪಕ, ಹಿಮಾಂಶು ಮೆಹರಾ, ನಿರ್ದೇಶಕ ಅಬ್ಬಾಸ್ ಜಾಫರ್, ಲೇಖಕ ಗೌರವ ಸೊಳಂಕಿ ಮತ್ತು ನಟ ಮೊಹಮದ್ ಝಿಶಾನ್ ಅಯ್ಯುಬ ಇವರ ಬಂಧನದ ಆದೇಶಕ್ಕೆ ತಡೆ ನೀಡಲು ‘ಅಮೆಝಾನ್ ಇಂಡಿಯಾ’ವು ಮಾಡಿದ ಆಗ್ರಹವನ್ನು ಸರ್ವೋಚ್ಚ ನ್ಯಾಯಾಲಯವು ತಳ್ಳಿಹಾಕಿದೆ. ಅಲ್ಲದೇ ಅವರಿಗೆ ಉಚ್ಚ ನ್ಯಾಯಾಲಯಕ್ಕೆ ಹೋಗಲು ತಿಳಿಸಿದೆ ಹಾಗೂ ಈ ಸಂದರ್ಭದಲ್ಲಿ ಎಲ್ಲರ ಮೇಲೆ ದಾಖಲಿಸಿರುವ ಖಟ್ಲೆಗಳ ಆಲಿಕೆಯನ್ನು ಒಟ್ಟಾಗಿ ಮಾಡುವ ವಿಷಯದಲ್ಲಿ ನೋಟಿಸನ್ನು ಜ್ಯಾರಿಗೊಳಿಸಿದೆ. ಈಗ ವಿಷಯದಲ್ಲಿ ಆಲಿಕೆಯು ೪ ವಾರಗಳ ನಂತರ ನಡೆಯಲಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!