
ನವ ದೆಹಲಿ – ಚೀನಾದಿಂದಾಗುತ್ತಿರುವ ಅಪಪ್ರಚಾರವನ್ನು ತಡೆಗಟ್ಟಲು ಭಾರತೀಯ ಸೈನ್ಯವು ಟಿಬೇಟ್ನ ಇತಿಹಾಸ, ಅಲ್ಲಿನ ಸಂಸ್ಕೃತಿ ಮತ್ತು ಭಾಷೆಯನ್ನು ಅರಿತುಕೊಳ್ಳುವ ರಣನೀತಿಯನ್ನು ರೂಪಿಸಿದೆ. ಪ್ರತ್ಯಕ್ಷ ನಿಯಂತ್ರಣ ರೇಖೆಯ ಎರಡೂ ಬದಿಯಲ್ಲಿರುವ ಟಿಬೇಟ್ ಅನ್ನು ಆಳವಾಗಿ ಅಧ್ಯಯನ ಮಾಡುವಂತೆ ಸೈನಾಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗುವುದು. ಆರ್ಮಿ ಟ್ರೈನಿಂಗ್ ಕಮಾಂಡ್ (ಎ.ಆರ್.ಟಿ.ಆರ್.ಎ.ಸಿ.) ಈ ಸಂದರ್ಭದ ಪ್ರಸ್ತಾಪದ ವಿಶ್ಲೇಷಣೆಯ ಬಗ್ಗೆ ಕೆಲಸ ಮಾಡುತ್ತಿದೆ. ಎ.ಆರ್.ಟಿ.ಆರ್.ಎ.ಸಿ.ಯು ಟಿಬೆಟನಲ್ಲಿ ಪದವ್ಯುತ್ತರ ಶಿಕ್ಷಣ ನೀಡುವ ೭ ಸಂಸ್ಥೆಗಳ ಮಾಹಿತಿಯನ್ನು ಪಡೆದುಕೊಂಡಿದೆ. ಈ ಸ್ಥಳದಲ್ಲಿ ಸೈನ್ಯಾಧಿಕಾರಿಗಳನ್ನು ಶಿಕ್ಷಣಕ್ಕಾಗಿ ಕಳುಹಿಸಬಹುದು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!