ಸುಖಬೀರ್ ಸಿಂಗ್ ಬಾದಲ್ ಅವರ ವಾಹನ ಧ್ವಂಸ
ಕಾಂಗ್ರೆಸ್ ರಾಜ್ಯದಲ್ಲಿ ಕಾಂಗ್ರೆಸ್ನ ಗೂಂಡಾಗಿರಿ! ಇಂತಹ ಪಕ್ಷವು ಎಂದಾದರೂ ಕಾನೂನಿನ ರಾಜ್ಯವನ್ನು ನೀಡಬಹುದೇ?

ಜಲಾಲಾಬಾದ್ (ಪಂಜಾಬ್) – ಸ್ಥಳೀಯ ಸ್ವರಾಜ್ಯ ಸಂಸ್ಥೆಯ ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿ ದಳದ ಕಾರ್ಯಕರ್ತರ ನಡುವೆ ಬಿರುಸಿನ ಕಲ್ಲು ತೂರಾಟ ಮತ್ತು ಲಾಠಿಗಳಿಂದ ಹಲ್ಲೆ ನಡೆದಿದೆ. ಈ ಸಮಯದಲ್ಲಿ ಅಕಾಲಿ ದಳದ ಅಧ್ಯಕ್ಷ ಸುಖಬಿರ್ ಸಿಂಗ್ ಬಾದಲ್ ಅವರ ವಾಹನದ ಮೇಲೆಯೂ ಕಲ್ಲು ತೂರಾಟ ಮಾಡಲಾಯಿತು. ಇದರಲ್ಲಿ ವಾಹನಕ್ಕೆ ತೀವ್ರ ಹಾನಿಯಾಗಿದೆ. ಸುಖಬಿರ್ ಸಿಂಗ್ ಬಾದಲ್ ಅವರನ್ನು ಕಾಪಾಡಲು ಮುಂದೆ ಬಂದ ೩ ಕಾರ್ಯಕರ್ತರ ಮೇಲೆ ಗುಂಡು ಹಾರಿಸಲಾಗಿದೆ ಎಂದು ಅಕಾಲಿ ದಳವು ಮಾಹಿತಿ ನೀಡಿದೆ. ಅದೇರೀತಿ ಹಲ್ಲೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಆದೇಶಿಸಲಾಗಿದೆ ಎಂದು ಅಕಾಲಿ ದಳವು ಆರೋಪಿಸಿದೆ.
(ಸೌಜನ್ಯ : India Today)
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!