ಗಲಭೆ ಮಾಡುವ ಅಂತಹ ಸಂಸದರ ಸದಸ್ಯತ್ವವನ್ನು ರದ್ದುಪಡಿಸಿ ಅವರಿಂದ ದಂಡ ವಸೂಲಿ ಮಾಡುವುದು ಆವಶ್ಯಕವಾಗಿದೆ !
ನವ ದೆಹಲಿ – ರೈತರ ಆಂದೋಲನದ ಬಗ್ಗೆ ರಾಜ್ಯಸಭೆಯಲ್ಲಿ ಗಲಾಟೆ ಮಾಡಿದ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದರಾದ ಸಂಜಯ ಸಿಂಗ್, ಸುಶೀಲ ಗುಪ್ತಾ ಮತ್ತು ಎನ್.ಡಿ.ಗುಪ್ತಾ ಎಂಬ ೩ ಸಂಸದರನ್ನು ಅಮಾನತ್ತುಗೊಳಿಸಲಾಗಿದೆ. ಈ ಸಂಸದರು ಸ್ಪೀಕರ್ ಸೀಟಿನ ಮುಂಭಾಗದಲ್ಲಿರುವ ತೆರೆದ ಜಾಗದಲ್ಲಿ ಬಂದು ಘೋಷಣೆಗಳನ್ನು ಕೂಗಿದರು. ನಂತರ ಅವರನ್ನು ಮಾರ್ಷಲ್ ಗಳ ಸಹಾಯದಿಂದ ಸಭೆಯಿಂದ ಹೊರಗೆ ಕರೆದೊಯ್ಯಲಾಯಿತು. ಈ ಮೂವರು ಸಂಸದರನ್ನು ಸದನದ ಕಾರ್ಯಕಲಾಪದಿಂದ ಒಂದು ದಿನದ ಮಟ್ಟಿಗೆ ಅಮಾನತ್ತುಗೊಳಿಸುವಂತೆ ಸ್ಪೀಕರ್ ಆದೇಶಿಸಿದರು. ಈ ನಿಟ್ಟಿನಲ್ಲಿ ರಾಜ್ಯಸಭಾ ಸ್ಪೀಕರ್ ವೆಂಕಯ್ಯ ನಾಯ್ಡು ಅವರು, ‘ರೈತ’ರ ವಿಷಯದ ಬಗ್ಗೆ ಚರ್ಚಿಸಲು ಸಮಯ ಬಂದಿರುವಾಗ, ಈ ಘೋಷಣೆಯನ್ನು ಏಕೆ ಮಾಡಲಾಗುತ್ತಿದೆ ? ಈ ಸರ್ವಾಧಿಕಾರ ನಡೆಯುವುದಿಲ್ಲ’ ಎಂದು ಹೇಳಿದರು.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!