ಕಾಂಗ್ರೆಸ್ ರಾಜ್ಯದಲ್ಲಿ ಹಿಂದೂ ದೇವಾಲಯಗಳ ಅರ್ಚಕರು ಅಸುರಕ್ಷಿತರು !
ಜಲಂಧರ್ (ಪಂಜಾಬ್) – ಇಲ್ಲಿನ ಫಲ್ಲೌರ್ ಗ್ರಾಮದ ದೇವಾಲಯದ ಅರ್ಚಕ ಸಂತ ಜ್ಞಾನ ಮೇಲೆ ಅಜ್ಞಾತರೊಬ್ಬರು ಗುಂಡು ಹಾರಿಸಿದ್ದಾರೆ. ಅದರಲ್ಲಿ ಅರ್ಚಕ ಸಂತ ಜ್ಞಾನ ಇವರಿಗೆ ಮೂರು ಗುಂಡುಗಳು ತಗುಲಿದ್ದು, ಅಪ್ರಾಪ್ತ ಬಾಲಕಿಯೂ ಗಾಯಗೊಂಡಿದ್ದಾಳೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮೂಲಗಳ ಪ್ರಕಾರ, ಈ ದೇವಾಲಯವನ್ನು ಕೆಲವು ವರ್ಷಗಳ ಹಿಂದೆ ಅರ್ಚಕ ಸಂತ ಜ್ಞಾನರು ನಿರ್ಮಿಸಿದ್ದಾರೆ. ಅಂದಿನಿಂದ ಇಂದಿನವರೆಗೂ ದೇವಾಲಯವನ್ನು ಕೆಲವರು ವಿರೋಧಿಸುತ್ತಿದ್ದಾರೆ.

Bhatkal Kidnapping : ಮುಸಲ್ಮಾನನೊಬ್ಬ ಅಪಹರಿಸಿದ್ದ ಹಿಂದೂ ಯುವತಿಯನ್ನು ರಕ್ಷಿಸಿದ ಹಿಂದುತ್ವನಿಷ್ಠರ ವಿರುದ್ಧವೇ ಪ್ರಕರಣ ದಾಖಲು
ರೌಡಿಗಳೊಂದಿಗೆ ಸೇರಿ ಯುವಕರಿಂದ ೨೦ ಲಕ್ಷ ರೂಪಾಯಿ ದೋಚಿದ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ !
Andhra Pradesh Gold : ಆಂಧ್ರಪ್ರದೇಶದಲ್ಲಿ 50 ಟನ್ ಚಿನ್ನದ ದಾಸ್ತಾನು ಪತ್ತೆಯಾಗಿರುವ ದಾವೆ
ಸಹಾರನಪುರ (ಉತ್ತರಪ್ರದೇಶ) ಇಲ್ಲಿನ ಶಹಜಾದ ಆದ ‘ಶಂಕರ!’
Davanagere Fake Doctors : ದಾವಣಗೆರೆಯಲ್ಲಿ 40 ನಕಲಿ ವೈದ್ಯರು ಪತ್ತೆ!
ಕಾಂಗ್ರೆಸ್ ಆಡಳಿತವಿರುವ ತೆಲಂಗಾಣದಲ್ಲಿ ಮಧ್ಯರಾತ್ರಿಯಲ್ಲಿ ತೆರವುಗೊಳಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ!