೧. ‘ನಾಮಜಪ ಮತ್ತು ಮಂತ್ರಜಪವನ್ನು ಮಾಡುವುದು ವ್ಯಷ್ಟಿ ಸಾಧನೆಯಾಗಿದೆ ಮತ್ತು ಯಜ್ಞವನ್ನು ಮಾಡುವುದು ಸಮಷ್ಟಿ ಸಾಧನೆಯಾಗಿದೆ.
೨. ಏನನ್ನಾದರೂ ಸಾಧಿಸಲು ಒಬ್ಬನು ನಾಮಜಪವನ್ನು ಅನೇಕ ದಶಕಗಳ ಕಾಲ ಮಾಡಬೇಕಾಗುತ್ತದೆ. ತದ್ವಿರುದ್ಧ ಯಜ್ಞವನ್ನು ಕೆಲವು ಸಾತ್ತ್ವಿಕ ಪುರೋಹಿತರು ಕೆಲವು ಗಂಟೆ ಅಥವಾ ದಿನಗಳ ಕಾಲ ಮಾಡಿದರೆ ೨೦-೨೫ ಕಿಲೋಮೀಟರ್ ದೂರದಲ್ಲಿರುವ ಸಾವಿರಾರು ಜನರಿಗೂ ಅದರ ಲಾಭವಾಗುತ್ತದೆ.’
– (ಪರಾತ್ಪರ ಗುರು) ಡಾ. ಆಠವಲೆ

ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !