೧. ‘ನಾಮಜಪ ಮತ್ತು ಮಂತ್ರಜಪವನ್ನು ಮಾಡುವುದು ವ್ಯಷ್ಟಿ ಸಾಧನೆಯಾಗಿದೆ ಮತ್ತು ಯಜ್ಞವನ್ನು ಮಾಡುವುದು ಸಮಷ್ಟಿ ಸಾಧನೆಯಾಗಿದೆ.
೨. ಏನನ್ನಾದರೂ ಸಾಧಿಸಲು ಒಬ್ಬನು ನಾಮಜಪವನ್ನು ಅನೇಕ ದಶಕಗಳ ಕಾಲ ಮಾಡಬೇಕಾಗುತ್ತದೆ. ತದ್ವಿರುದ್ಧ ಯಜ್ಞವನ್ನು ಕೆಲವು ಸಾತ್ತ್ವಿಕ ಪುರೋಹಿತರು ಕೆಲವು ಗಂಟೆ ಅಥವಾ ದಿನಗಳ ಕಾಲ ಮಾಡಿದರೆ ೨೦-೨೫ ಕಿಲೋಮೀಟರ್ ದೂರದಲ್ಲಿರುವ ಸಾವಿರಾರು ಜನರಿಗೂ ಅದರ ಲಾಭವಾಗುತ್ತದೆ.’
– (ಪರಾತ್ಪರ ಗುರು) ಡಾ. ಆಠವಲೆ

ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !