ಕೇಂದ್ರದಲ್ಲಿ ಭಾಜಪ ನೇತೃತ್ವದ ಎನ್ಡಿಎ ಸರಕಾರ ಅಧಿಕಾರದಲ್ಲಿರುವುದರಿಂದ ಅದು ಇಡೀ ದೇಶಕ್ಕಾಗಿ ಅಂತಹ ಕಾನೂನು ರೂಪಿಸಬೇಕು ಎಂದು ಹಿಂದೂಗಳಿಗೆ ಅನ್ನಿಸುತ್ತದೆ !

ತಿರುವನಂತಪುರಂ (ಕೇರಳ) – ಕೇರಳದಲ್ಲಿ ಭಾಜಪ ನೇತೃತ್ವದ ಎನ್ಡಿಎ ಸರಕಾರ ಅಧಿಕಾರಕ್ಕೆ ಬಂದರೆ, ಇಲ್ಲಿಯೂ ಉತ್ತರ ಪ್ರದೇಶ ಸರಕಾರದ ಮಾದರಿಯಲ್ಲಿ ಲವ್ ಜಿಹಾದ್ವಿರೋಧಿ ಕಾನೂನು ರೂಪಿಸಲಾಗುವುದು ಎಂದು ಭಾಜಪ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರನ್ ಹೇಳಿದ್ದಾರೆ.
'Hindu, Christian girls being targeted': BJP promises anti-love jihad law in Kerala ahead of polls.https://t.co/1EaOjOXCZF
— TIMES NOW (@TimesNow) February 8, 2021
‘ಲವ್ ಜಿಹಾದ್ ಕಳವಳಕಾರಿ ವಿಷಯವಾಗಿದೆ. ಕೇವಲ ಹಿಂದೂ ಪರ ಸಂಘಟನೆಗಳು ಮಾತ್ರವಲ್ಲ, ಕ್ರೈಸ್ತ ಸಂಘಟನೆಗಳು ಮತ್ತು ಚರ್ಚುಗಳು ಸಹ ಕಾನೂನು ರೂಪಿಸುವಂತೆ ಒತ್ತಾಯಿಸುತ್ತಿವೆ. ಮುಂಬರುವ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾನೂನು ರೂಪಿಸುವ ಭರವಸೆ ನೀಡುತ್ತೇನೆ’ ಎಂದು ಸುರೇಂದ್ರನ್ ಹೇಳಿದ್ದಾರೆ.
Bhatkal Kidnapping : ಮುಸಲ್ಮಾನನೊಬ್ಬ ಅಪಹರಿಸಿದ್ದ ಹಿಂದೂ ಯುವತಿಯನ್ನು ರಕ್ಷಿಸಿದ ಹಿಂದುತ್ವನಿಷ್ಠರ ವಿರುದ್ಧವೇ ಪ್ರಕರಣ ದಾಖಲು
ರೌಡಿಗಳೊಂದಿಗೆ ಸೇರಿ ಯುವಕರಿಂದ ೨೦ ಲಕ್ಷ ರೂಪಾಯಿ ದೋಚಿದ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ !
Andhra Pradesh Gold : ಆಂಧ್ರಪ್ರದೇಶದಲ್ಲಿ 50 ಟನ್ ಚಿನ್ನದ ದಾಸ್ತಾನು ಪತ್ತೆಯಾಗಿರುವ ದಾವೆ
ಸಹಾರನಪುರ (ಉತ್ತರಪ್ರದೇಶ) ಇಲ್ಲಿನ ಶಹಜಾದ ಆದ ‘ಶಂಕರ!’
Davanagere Fake Doctors : ದಾವಣಗೆರೆಯಲ್ಲಿ 40 ನಕಲಿ ವೈದ್ಯರು ಪತ್ತೆ!
ಕಾಂಗ್ರೆಸ್ ಆಡಳಿತವಿರುವ ತೆಲಂಗಾಣದಲ್ಲಿ ಮಧ್ಯರಾತ್ರಿಯಲ್ಲಿ ತೆರವುಗೊಳಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ!