ಅವರನ್ನು ಕೂಡಲೇ ಅಮಾನತುಗೊಳಿಸಿ ಜೈಲಿಗೆ ಹಾಕಬೇಕು. ಶೀಘ್ರಗತಿ ನ್ಯಾಯಾಲಯಗಳಲ್ಲಿ ಇಂತಹ ಪ್ರಕರಣಗಳ ವಿಚಾರಣೆಯನ್ನು ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಪ್ರಯತ್ನಿಸಬೇಕು !

ಜೌನಪುರ (ಉತ್ತರಪ್ರದೇಶ) : ಕೃಷ್ಣಕುಮಾರ್ ಯಾದವ್ ಎಂಬವರ ಸಾವಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿ ಅಜಯ್ ಸಿಂಗ್ ಮತ್ತು ಇತರ ನಾಲ್ವರು ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ. ಯಾದವ್ನ ಸಹೋದರ ಅಜಯ ಯಾದವನು ಕೊಲೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದರು. ಕೃಷ್ಣ ಯಾದವ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ಮಾಹಿತಿ ದೊರೆತ ನಂತರ ಅಲ್ಲಿ ಉದ್ವಿಗ್ನತೆ ಉದ್ಭವಿಸಿತ್ತು. ಜನರು ಇಲ್ಲಿ ರಸ್ತೆ ತಡೆ ಆಂದೋಲನವನ್ನು ಸಹ ನಡೆಸಿದ್ದರು.
Bhatkal Kidnapping : ಮುಸಲ್ಮಾನನೊಬ್ಬ ಅಪಹರಿಸಿದ್ದ ಹಿಂದೂ ಯುವತಿಯನ್ನು ರಕ್ಷಿಸಿದ ಹಿಂದುತ್ವನಿಷ್ಠರ ವಿರುದ್ಧವೇ ಪ್ರಕರಣ ದಾಖಲು
ರೌಡಿಗಳೊಂದಿಗೆ ಸೇರಿ ಯುವಕರಿಂದ ೨೦ ಲಕ್ಷ ರೂಪಾಯಿ ದೋಚಿದ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ !
Andhra Pradesh Gold : ಆಂಧ್ರಪ್ರದೇಶದಲ್ಲಿ 50 ಟನ್ ಚಿನ್ನದ ದಾಸ್ತಾನು ಪತ್ತೆಯಾಗಿರುವ ದಾವೆ
ಸಹಾರನಪುರ (ಉತ್ತರಪ್ರದೇಶ) ಇಲ್ಲಿನ ಶಹಜಾದ ಆದ ‘ಶಂಕರ!’
Davanagere Fake Doctors : ದಾವಣಗೆರೆಯಲ್ಲಿ 40 ನಕಲಿ ವೈದ್ಯರು ಪತ್ತೆ!
ಕಾಂಗ್ರೆಸ್ ಆಡಳಿತವಿರುವ ತೆಲಂಗಾಣದಲ್ಲಿ ಮಧ್ಯರಾತ್ರಿಯಲ್ಲಿ ತೆರವುಗೊಳಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ!