ಕೇಂದ್ರ ಗೃಹ ಸಚಿವ ಅಮಿತ ಶಾ ಅವರ ರಾಜೀನಾಮೆಗೆ ಬೇಡಿಕೆ
|

ನವ ದೆಹಲಿ : ದೆಹಲಿಯಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಇದನ್ನು ನಿರ್ವಹಿಸುವಲ್ಲಿ ಕೇಂದ್ರ ಗೃಹ ಸಚಿವಾಲಯ ಸಂಪೂರ್ಣವಾಗಿ ವಿಫಲವಾಗಿದೆ ಎಂಬುದು ಅನೇಕ ಘಟನೆಗಳಿಂದ ಎದುರು ಬಂದಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಕೊಲೆ ಘಟನೆಗಳು ಈಗ ಸಾಮಾನ್ಯವಾಗಿದೆ. ಈ ಹತ್ಯೆಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರಣರಾಗಿದ್ದಾರೆ. ಬಿಜೆಪಿ ಸರ್ಕಾರದ ಕಾಲದಲ್ಲಿಯೂ ಹಿಂದೂಗಳು ಸುರಕ್ಷಿತವಾಗಿಲ್ಲ ಎಂದು ಆಮ್ ಆದ್ಮಿ ಪಕ್ಷದ ವಕ್ತಾರ ಸೌರಭ ಭಾರದ್ವಾಜ್ ಹೇಳಿದ್ದಾರೆ.
आप प्रवक्ता सौरभ भारद्वाज ने कहा कि भाजपा राज में हिंदू सुरक्षित नहीं हैं. | @PankajJainClick#RinkuSharmaMurder #AAP https://t.co/Z1fgI2R9BD
— AajTak (@aajtak) February 13, 2021
ದೆಹಲಿಯ ಮಂಗೋಲಪುರಿ ಪ್ರದೇಶದಲ್ಲಿ ಭಜರಂಗದಳದ ಕಾರ್ಯಕರ್ತ ರಿಂಕು ಶರ್ಮಾ ಅವರನ್ನು ಮತಾಂಧರು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಭಾರದ್ವಾಜ್ ಈ ಹೇಳಿಕೆ ನೀಡಿದ್ದಾರೆ.
ಪ್ರಗತಿಪರ ನಟ ಪ್ರಕಾಶ ರಾಜ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್
Bhatkal Kidnapping : ಮುಸಲ್ಮಾನನೊಬ್ಬ ಅಪಹರಿಸಿದ್ದ ಹಿಂದೂ ಯುವತಿಯನ್ನು ರಕ್ಷಿಸಿದ ಹಿಂದುತ್ವನಿಷ್ಠರ ವಿರುದ್ಧವೇ ಪ್ರಕರಣ ದಾಖಲು
ರೌಡಿಗಳೊಂದಿಗೆ ಸೇರಿ ಯುವಕರಿಂದ ೨೦ ಲಕ್ಷ ರೂಪಾಯಿ ದೋಚಿದ ಬೆಂಗಳೂರು ಪೊಲೀಸ್ ಇನ್ಸ್ಪೆಕ್ಟರ್ !
Andhra Pradesh Gold : ಆಂಧ್ರಪ್ರದೇಶದಲ್ಲಿ 50 ಟನ್ ಚಿನ್ನದ ದಾಸ್ತಾನು ಪತ್ತೆಯಾಗಿರುವ ದಾವೆ
ಸಹಾರನಪುರ (ಉತ್ತರಪ್ರದೇಶ) ಇಲ್ಲಿನ ಶಹಜಾದ ಆದ ‘ಶಂಕರ!’
Davanagere Fake Doctors : ದಾವಣಗೆರೆಯಲ್ಲಿ 40 ನಕಲಿ ವೈದ್ಯರು ಪತ್ತೆ!