ಅಕ್ಬರನ ಮಾಂಡಲಿಕತ್ವವನ್ನು ಸ್ವೀಕರಿಸದೇ ಅವನೊಂದಿಗೆ ಯುದ್ಧ ಮಾಡಲು ನಿಂತ ಸ್ವಾಭಿಮಾನಿ ರಾಜ ಮಹಾರಾಣಾ ಪ್ರತಾಪ್ ! ಅವರು ಹಳದೀಘಾಟ್ನ ಯುದ್ಧದಲ್ಲಿ ೨ ಲಕ್ಷ ಸೈನ್ಯದೊಂದಿಗೆ ಬಂದಿದ್ದ ಅಕ್ಬರನ ಮಗನನ್ನು ಓಡಿಸಿದರು. ಅವರು ‘ಮೇವಾಡಕ್ಕೆ ಸ್ವಾತಂತ್ರ್ಯ ದೊರೆಯುವ ತನಕ ರಾಜವೈಭವ ಭೋಗಿಸುವುದಿಲ್ಲ !’ ಎಂಬ ಪ್ರತಿಜ್ಞೆಯನ್ನು ಅಪಾರ ಯಾತನೆಗಳನ್ನು ಸಹಿಸಬೇಕಾಗಿ ಬಂದರೂ ಪಾಲಿಸಿದರು ಮತ್ತು ಮೇವಾಡವನ್ನು ಮುಕ್ತಗೊಳಿಸಿದರು.
ಮಹಾರಾಣಾ ಪ್ರತಾಪರ ತ್ಯಾಗ, ಧೈರ್ಯ ಸ್ಮರಿಸಿ ರಾಷ್ಟ್ರರಕ್ಷಣೆಗೆ ಸಿದ್ಧರಾಗಿ !

ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !