| * ಸಂವೇದನಾಶೀಲ ಪ್ರಕರಣದ ಆರೋಪಿಯನ್ನು ೧೯ ವರ್ಷಗಳ ನಂತರ ಬಂಧಿಸುವ ಪೊಲೀಸರ (ಅ)ದಕ್ಷತೆ!
* ಈಗ ಆರೋಪಿಯನ್ನು ಪೋಷಿಸುವ ಬದಲು, ಶೀಘ್ರಗತಿ ನ್ಯಾಯಾಲಯದಲ್ಲಿ ಖಟ್ಲೆ ನಡೆಸಿ ಅವರಿಗೆ ಮರಣದಂಡನೆ ವಿಧಿಸಲು ಗುಜರಾತ್ ಸರಕಾರ ಪ್ರಯತ್ನಿಸಬೇಕು ! |
ಕರ್ಣಾವತಿ (ಗುಜರಾತ್) – ೨೦೦೨ ನೇ ಇಸವಿಯಲ್ಲಿ ರಾಜ್ಯದ ಗೋಧ್ರಾ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಸಾಬರಮತಿ ಎಕ್ಸ್ಪ್ರೆಸ್ ರೈಲಿನಲ್ಲಿ ಕಾರಸೇವಕರು ಇದ್ದ ಡಬ್ಬಿಗೆ ಬೆಂಕಿ ಹಚ್ಚಿ ೫೯ ಕಾರಸೇವಕರನ್ನು ಜೀವಂತವಾಗಿ ಸುಟ್ಟುಹಾಕಿದ ಪ್ರಕರಣದ ಪ್ರಮುಖ ಆರೋಪಿ ರಫೀಕ್ ಹುಸೇನ್ ಭಟುಕ್ ನನ್ನು ಪೊಲೀಸರು ಬಂಧಿಸಿದ್ದಾರೆ.
ತನ್ನ ಕುಟುಂಬದವರನ್ನು ಭೇಟಿ ಮಾಡಲು ಗೋಧ್ರಾಗೆ ಬಂದಾಗ ರಫೀಕ್ನನ್ನು ಬಂಧಿಸಲಾಯಿತು. ಘಟನೆಯ ಸಮಯದಲ್ಲಿ ರಫೀಕ್ ಗೋಧ್ರಾ ರೈಲ್ವೆ ನಿಲ್ದಾಣದಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ.
तब्बल १९ वर्षांनंतर सापळा रचून गोध्रा कांडातील मुख्य आरोपीला जेरबंद करण्यात पोलिसांना यश आले. #Gujarat https://t.co/qgysircuL7
— Lokmat (@MiLOKMAT) February 16, 2021

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!