ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರಗಳು

ಮನುಷ್ಯನಿಗೆ ಮನುಷ್ಯತ್ವವನ್ನು ಕಲಿಸದೆ, ಅದರ ಬದಲು ವಿನಾಶಕಾರಿ ಆಯುಧಗಳು, ಶಸ್ತ್ರಗಳನ್ನು ನೀಡುವ ವಿಜ್ಞಾನದ ಬೆಲೆ ಶೂನ್ಯವಿದೆ !
‘ಅಡಚಣೆಯ ಸಮಯದಲ್ಲಿ ಸಹಾಯವಾಗಬೇಕು; ಎಂದು ನಾವು ಹಣವನ್ನು ಬ್ಯಾಂಕಿನಲ್ಲಿ ಇಡುತ್ತೇವೆ. ಅದೇ ರೀತಿಯಲ್ಲಿ, ಸಂಕಷ್ಟದ ಸಮಯದಲ್ಲಿ ಸಹಾಯವಾಗಲು ಸಾಧನೆಯನ್ನು ಸಂಗ್ರಹಿಸಿ ನಮ್ಮೊಂದಿಗಿರಿಸುವ ಅಗತ್ಯವಿದೆ. ಇದರಿಂದ ಸಂಕಷ್ಟದ ಸಮಯದಲ್ಲಿ ಇದರಿಂದ ನಮಗೆ ಸಹಾಯವಾಗುತ್ತದೆ.’
ನಿಜವಾದ ಸುಖವು ಕೇವಲ ಸಾಧನೆಯಿಂದಲೇ ಸಿಗುತ್ತದೆ, ಭ್ರಷ್ಟ ಮಾರ್ಗದಿಂದ ದೊರಕಿದ ಹಣದಿಂದಲ್ಲ !
ಬುದ್ಧಿಜೀವಿಗಳು ಬುದ್ಧಿಯ ಆಚೆಗಿನ ದೇವರು ಇರುವುದಿಲ್ಲ, ಎಂದು ಹೇಳುವುದು, ಇದು ಅಂಗನವಾಡಿಯ ಮಗುವು ವೈದ್ಯರು, ನ್ಯಾಯವಾದಿಗಳು ಇತ್ಯಾದಿ ಇರುವುದಿಲ್ಲ, ಎಂದು ಹೇಳಿದಂತಿದೆ !
– (ಪರಾತ್ಪರ ಗುರು) ಡಾ. ಆಠವಲೆ
ಸಂತರ ಮಹತ್ವ !
ಸಾಧಕರೇ, ‘ಸಾಧನೆಯನ್ನು ಬಿಡುವ ಬಗ್ಗೆ ವಿಚಾರ ಮಾಡುವುದು’, ಇದು ಅಂತರ್ಮುಖತೆಯ ಅಭಾವದ ಲಕ್ಷಣವಾಗಿದೆ, ಎಂಬುದನ್ನು ಗಮನದಲ್ಲಿಡಿ !
ರಾಷ್ಟ್ರ-ಧರ್ಮವನ್ನು ರಕ್ಷಿಸಿ !
ರಾಷ್ಟ್ರ-ಧರ್ಮವನ್ನು ರಕ್ಷಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ