ಬಿಸಿಸಿಐನ ರಾಷ್ಟ್ರಘಾತಕ ನಿರ್ಧಾರ !
|
ಚೆನ್ನೈ: ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನ್ಯದೊಂದಿಗೆ ಘರ್ಷಣೆಯ ನಂತರ ಭಾರತವು ಚೀನಾದ ಮೇಲೆ ಕೆಂಡಕಾರಿದ. ಆ ಸಮಯದಲ್ಲಿ, ಕೇಂದ್ರ ಸರ್ಕಾರವು ಚೀನಾದ ಅನೇಕ ಕಂಪನಿಗಳ ಗುತ್ತಿಗೆಯನ್ನು ರದ್ದುಗೊಳಿಸಿತು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರು ‘ಆತ್ಮನಿರ್ಭರ ಭಾರತ’ ಎಂಬ ಘೋಷಣೆಯನ್ನು ನೀಡಿದರು. ಅದೇ ಸಮಯದಲ್ಲಿ, ‘ಇಂಡಿಯನ್ ಪ್ರೀಮಿಯರ್ ಲೀಗ್’ (ಐಪಿಎಲ್) ಕ್ರಿಕೆಟ್ ಪಂದ್ಯಾವಳಿಯ ಪ್ರಾಯೋಜಕರಾದ ಚೀನಾದ ವಿವೊ ಕಂಪನಿಯೊಂದಿಗೆ ೨೦೨೦ ರ ಮುಖ್ಯ ಪ್ರಾಯೋಜಕತ್ವದ ಒಪ್ಪಂದವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ರದ್ದುಗೊಳಿಸಿತ್ತು; ಆದರೆ, ಈ ವರ್ಷ ಪುನಃ ೨೦೨೧ ರ ಐಪಿಎಲ್ ಸ್ಪರ್ಧೆಯ ಮುಖ್ಯ ಪ್ರಾಯೋಜಕತ್ವ ವಿವೋಗೆ ನೀಡಲಾಗಿದೆ ಎಂದು ಬಿಸಿಸಿಐ ಪ್ರಕಟಿಸಿದೆ.
#IPL2021 | #VIVO back as title sponsor for 14th season of Indian Premier League @Vivo_India https://t.co/jfzkTVPmoy
— Jagran English (@JagranEnglish) February 18, 2021

ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!