‘ಒಂದು ರಾಷ್ಟ್ರವು ಉತ್ತಮವಾಗಿರುವುದೆಂದರೆ, ಅಲ್ಲಿಯ ಪ್ರಜೆಗಳು ತ್ಯಾಗ ಮತ್ತು ಸೇವಾ ಮನೋಭಾವವುಳ್ಳವರಾಗಿರಬೇಕು ಮತ್ತು ಅಲ್ಲಿಯ ನಾಗರಿಕರು ಜ್ಞಾನಿಗಳು ಮತ್ತು ದೇಶಭಕ್ತರಾಗಿರಬೇಕು. ಇಂತಹ ಸ್ಥಿತಿ ಬರಲು ಹಿಂದೂಗಳಲ್ಲಿ ಜಾಗೃತಿ ಮೂಡಿಸುವುದು ಮಹತ್ವದ್ದಾಗಿದೆ !
– ಪೂ. ಶ್ರೀ ಶ್ರೀ ಶ್ರೀ ವಿಜಯಾನಂದ ಸರಸ್ವತಿ ಸ್ವಾಮೀಜಿ, ಧಾರವಾಡ (೧೦.೧೨.೨೦೦೮)

ಯುವಕರೇ, ನಿಜವಾದ ರಾಷ್ಟ್ರಪ್ರೇಮಿಗಳಾಗಿರಿ !
ಜಿರಳೆ (ಕಾಕ್ರೋಚ್) ಪಾರ್ಟಿಯ ಅದೇ ಅರಾಜಕತಾವಾದಿ ‘ಟೆಂಪ್ಲೆಟ್ (ಪಡಿಅಚ್ಚು) !
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !
‘ಡಿಜಿಟಲ್ ಅರೆಸ್ಟ್’ : ಸಮಾಜವನ್ನು ಕಾಡುತ್ತಿರುವ ಗಂಭೀರ ಸಮಸ್ಯೆ !
ಯವಕರೇ, ಭಾರತವನ್ನು ವಿನಾಶದತ್ತ ಕೊಂಡೊಯ್ಯುತ್ತಿರುವ ‘ವೋಕಿಸಂ’ನಿಂದ ಎಚ್ಚರ !
ಅನಿಶ್ಚಿತ ಮತ್ತು ಅಸ್ಥಿರ ಜಗತ್ತಿನಲ್ಲಿ ಯುವ ಪೀಳಿಗೆಯು ಆಸರೆ ಹಾಗೂ ಸ್ಥಿರತೆಗಾಗಿ ಧರ್ಮ ಮತ್ತು ಅಧ್ಯಾತ್ಮದತ್ತ ಮುಖ ಮಾಡುವುದು