ದಕ್ಷಿಣ ಆಫ್ರಿಕಾದಲ್ಲಿನ ಹಿಂದೂ ಪುರೋಹಿತರು ಅಂತಿಮ ಸಂಸ್ಕಾರದ ಸಮಯದಲ್ಲಿ ಹೆಚ್ಚು ಹಣವನ್ನು ವಸೂಲಿ ಮಾಡುತ್ತಿದ್ದಾರೆ, ಇದು ಯೋಗ್ಯವಾಗಿಲ್ಲ, ಎಂಬ ಒಂದು ಪೋಸ್ಟ್ಅನ್ನು ದಕ್ಷಿಣ ಆಫ್ರಿಕಾದಲ್ಲಿನ ಹಿಂದೂ ಧರ್ಮ ಅಸೋಸಿಯೇಶನ್ನ ಸದಸ್ಯ ಮತ್ತು ಡರಬನ್ನನಲ್ಲಿನ ಕ್ಲೆಯರ ಇಸ್ಟೆಟ ಕ್ರಿಮೆಟೊರಿಯಮನ ವ್ಯವಸ್ಥಾಪಕ ಪ್ರದೀಪ ರಾಮಲಾಲರು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿ ಪುರೋಹಿತರಿಂದ ಕೊರೊನಾ ಸಮಯದಲ್ಲಿ ಹೆಚ್ಚು ಹಣವನ್ನು ಪಡೆಯುವ ಕೃತಿಯನ್ನು ವಿರೋಧಿಸಿದ್ದಾರೆ.

ಗುರುಪೂರ್ಣಿಮೆ ನಿಮಿತ್ತ ಗುರುಕಾರ್ಯಕ್ಕಾಗಿ ಅಂದರೆ ಧರ್ಮಕಾರ್ಯಕ್ಕಾಗಿ ಧನ ಅರ್ಪಿಸಿ !
ಇಂದ್ರಾಯ ಸ್ವಾಹಾ | ತಕ್ಷಕಾಯ ಸ್ವಾಹಾ |
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಅಧಿಕ ಮಾಸದಲ್ಲಿ ಸನಾತನದ ಗ್ರಂಥಗಳು ಮತ್ತು ಕಿರುಗ್ರಂಥಗಳನ್ನು ಇತರರಿಗೆ ನೀಡಿ ಸರ್ವಶ್ರೇಷ್ಠವಾದ ಜ್ಞಾನದಾನದ ಫಲವನ್ನು ಪಡೆಯಿರಿ !
ಇವರಲ್ಲಿ ದೇವರು ಯಾರನ್ನು ಮೆಚ್ಚುತ್ತಾನೆ ?
ದೇವರನ್ನು ಬುದ್ಧಿಯಿಂದ ಅರ್ಥಮಾಡಿಕೊಳ್ಳುವುದಕ್ಕಿಂತ ಅವನ ಭಕ್ತಿ ಮಾಡುವುದು ಮುಖ್ಯ !