|

ಮೀರತ್ (ಉತ್ತರಪ್ರದೇಶ) – ಹಿಂದೂಗಳ ವಿವಾಹದ ಊಟಕ್ಕಾಗಿ ತಯಾರಿಸಲಾಗುವ ತಂದೂರಿ ರೋಟಿಗಳನ್ನು ಬೇಯಿಸುವಾಗ ಉಗುಳು ಹಚ್ಚಿದ ಪ್ರಕರಣದಲ್ಲಿ ಪೊಲೀಸರು ನೌಶದ ಊರ್ಫ್ ಸುಹೇಲ್ನನ್ನು ಬಂಧಿಸಿದ್ದಾರೆ. ಉಗುಳು ಹಚ್ಚುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾದಾಗ ಹಿಂದೂ ಜಾಗರಣ ಮಂಚ್ನ ಅಧ್ಯಕ್ಷ ಸಚಿನ ಸಿರೋಹಿ ಇವರು ಪೊಲೀಸರಲ್ಲಿ ದೂರು ದಾಖಲಿಸಿದ ನಂತರ ಈ ಕ್ರಮಕೈಗೊಳ್ಳಲಾಗಿದೆ. ಈ ವಿಡಿಯೋವನ್ನು ಸ್ವತಃ ನೌಶಾದನು ಮಾಡಿದ್ದನು, ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Meerut: Naushad arrested for spitting on Tandoori Rotis while cooking at wedding after video goes viralhttps://t.co/3i77BGmOfB
— OpIndia.com (@OpIndia_com) February 21, 2021
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!