ಕಾಂಗ್ರೆಸ್ ರೈತರನ್ನು ಎಷ್ಟು ಪ್ರೀತಿಸುತ್ತದೆ ಎಂಬುದನ್ನು ಇದು ತೋರಿಸುತ್ತದೆ !
ರಾಂಚಿ (ಜಾರ್ಖಂಡ್) – ರೈತರ ಆಂದೋಲನವನ್ನು ಬೆಂಬಲಿಸಲು ರಾಜ್ಯದ ಸರಾಯಕೆಲಾ-ಖಾರ್ಸಾವಾ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ‘ಜನ ಅಕ್ರೋಶ್ ಸಭೆ’ ಆಯೋಜಿಸಿತ್ತು. ಈ ಸಮಯದಲ್ಲಿ, ವೇದಿಕೆಯಲ್ಲಿ ಮಹಿಳೆಯರು ಹಿಂದಿ ಚಿತ್ರಗಳ ಹಾಡುಗಳಿಗೆ ನೃತ್ಯ ಮಾಡಿದರು. ಪಕ್ಷದ ಅಲ್ಪಸಂಖ್ಯಾತ ಮೋರ್ಚಾದಿಂದ ಇಲ್ಲಿ ಕುಕಡು ಹಾತ್ ಮೈದಾನದಲ್ಲಿ ಸಭೆ ಆಯೋಜಿಸಲಾಗಿತ್ತು. ಪಕ್ಷದ ಕೆಲವು ಮಹಿಳಾ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು ಮತ್ತು ಅವರ ಮುಂದೆ ನೃತ್ಯ ನಡೆಯುತ್ತಿತ್ತು. ಘಟನೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ. ಈ ಘಟನೆಯ ಬಗ್ಗೆ ಕಾಂಗ್ರೆಸ್ ಅನ್ನು ಟೀಕಿಸಿದ ಬಿಜೆಪಿ, ಕಾಂಗ್ರೆಸ್ ರೈತರ ಮೇಲೆ ಸುಳ್ಳು ಪ್ರೀತಿ ಹೊಂದಿದೆ ಎಂದು ಆರೋಪಿಸಿದೆ.
किसान समर्थन में कांग्रेस की जन आक्रोश रैली। pic.twitter.com/C8CLfQRMff
— Gaurav Bhatia गौरव भाटिया 🇮🇳 (@gauravbh) February 21, 2021

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!