ಹರಿದ್ವಾರ ಕುಂಭಮೇಳ!
ಸರ್ಕಾರಿ ನೌಕರರು ಮತ್ತು ಕುಂಭಮೇಳದ ನಿಯೋಜನೆಯಲ್ಲಿ ಪಾಲ್ಗೊಂಡಿರುವ ಅಧಿಕಾರಿಗಳಲ್ಲಿ ಭಾವಭಕ್ತಿ ಇಲ್ಲದ ಕಾರಣ ಅವರು ಈ ರೀತಿ ಮಾಡುತ್ತಿದ್ದಾರೆ. ಹಿಂದೂ ರಾಷ್ಟ್ರದಲ್ಲಿ ಎಲ್ಲೆಡೆ ಸಾಧನೆ ಮಾಡುವ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಇರುವರು !
ಹರಿದ್ವಾರ (ಉತ್ತರಾಖಂಡ) – ಕುಂಭಮೇಳ ಸಿದ್ಧತೆಯ ಸಂದರ್ಭದಲ್ಲಿ ಅನೇಕ ಸ್ಥಳಗಳಲ್ಲಿ ಧಾರ್ಮಿಕ ವರ್ಣಚಿತ್ರಗಳನ್ನು ನಿರ್ಮಿಸಲಾಗಿದೆ; ಆದರೆ, ರಾಜಪಥದಲ್ಲಿ ಈ ಚಿತ್ರಗಳ ಮುಂದೆ ೧೦೦ಕ್ಕೂ ಹೆಚ್ಚು ತಾತ್ಕಾಲಿಕ ಶೌಚಾಲಯಗಳನ್ನು ಸ್ಥಾಪಿಸಲಾಗಿದೆ. ಇದರ ಪರಿಣಾಮವಾಗಿ, ಮುಖ್ಯಮಂತ್ರಿಗಳ ಕಚೇರಿ ಮುಖ್ಯಸ್ಥರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು ಮತ್ತು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
हरिद्वार कुंभ 2021: दीवार पर बनाए धार्मिक चित्रों के आगे ही लगवा दिए गए शौचालय, तस्वीरें https://t.co/IdWdxRyxPP
— बालकृष्ण डी. ध्यानी (@utterkhandhyani) February 23, 2021

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!