ಭಾರತದ ಆಂತರಿಕ ವಿಷಯಗಳಲ್ಲಿ ತುರ್ಕಿಯು ತಲೆಹಾಕಬಾರದು, ಅದು ತನ್ನ ದೇಶದಲ್ಲಿ ಏನು ನಡೆಯುತ್ತಿದೆ ಎಂಬುದರ ಕಡೆಗೆ ಗಮನಹರಿಸಬೇಕು. ಕಾಶ್ಮೀರದ ಕುರಿತು ಭಾರತದ ವಿರೋಧಿ ನಿಲುವನ್ನು ಸತತವಾಗಿ ತೆಗೆದುಕೊಳ್ಳುವ ತುರ್ಕಿಗೆ ಅರ್ಥವಾಗುವಂತಹ ಭಾಷೆಯನ್ನು ಬಳಸಬೇಕು !

ಅಂಕರಾ (ತುರ್ಕಸ್ತಾನ) – ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಪರಿಷತ್ತಿನಲ್ಲಿ ಮಾತನಾಡಿದ ತುರ್ಕಸ್ತಾನದ ವಿದೇಶಾಂಗ ಸಚಿವ ಮೆವ್ಲುಟ್ ಕಾವುಸೊಗ್ಲು, ಜಮ್ಮೂ-ಕಾಶ್ಮೀರದಲ್ಲಿ ನಾಗರಿಕರ ಮೇಲೆ ಹೇರಿದ ನಿರ್ಬಂಧಗಳನ್ನು ಸಡಿಲಿಸಬೇಕು, ಎಂದು ನಾವು ಭಾರತವನ್ನು ಒತ್ತಾಯಿಸುತ್ತೇವೆ. ಸಂಯುಕ್ತ ರಾಷ್ಟ್ರದ ಪ್ರಸ್ತಾವದ ಆಧಾರದ ಮೇರೆಗೆ ಜಮ್ಮೂ-ಕಾಶ್ಮೀರದ ಸಮಸ್ಯೆ ಶಾಂತಿಯುತವಾಗಿ ಮತ್ತು ಅಲ್ಲಿಯ ಜನರ ನಿರೀಕ್ಷೆಗಳಿಗೆ ಅನುಗುಣವಾಗಿ ಪರಿಹರಿಸಬೇಕೆಂದು ನಾವು ಬಯಸುತ್ತೇವೆ, ಎಂದು ಹೇಳಿದ್ದಾರೆ.
"We would advise Turkey to practise what it preaches…"
In a strong message to Turkey, New Delhi reminded Ankara of the UN Security Council resolutions on Cyprus after the latter raked UNSC resolutions on Kashmir at UNHRC.
(Report by @sidhant)https://t.co/cRZoWD1LS3
— WION (@WIONews) February 24, 2021
ಇದಕ್ಕೂ ಮೊದಲು ೨೦೨೦ ರ ಸಪ್ಟೆಂಬರನಲ್ಲಿ ತುರ್ಕಿಯ ಅಧ್ಯಕ್ಷ ತೈಯಪ ಎರ್ದೋಗನ ಇವರೂ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿದ್ದರು.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation