ಹಿಂದುತ್ವನಿಷ್ಠ ಮತ್ತು ರಾಷ್ಟ್ರನಿಷ್ಠ ಯೋಗಿ ಆದಿತ್ಯನಾಥರು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ, ರಾಷ್ಟ್ರಪ್ರೇಮಿಗಳು ಇಂತಹ ಅಭಿಯಾನವನ್ನು ನಡೆಸಬೇಕಾಗುವುದು ಅಪೇಕ್ಷಿತವಲ್ಲ! ಸರ್ಕಾರವೇ ಈಗ ಉಪಕ್ರಮವನ್ನು ಕೈಗೆತ್ತಿಕೊಂಡು ಅಕ್ರಮ ಭೋಂಗಾಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು!
ಕಾನಪುರ (ಉತ್ತರ ಪ್ರದೇಶ) – ಭಜರಂಗದಳದ ನೇತೃತ್ವದಲ್ಲಿ ಹಿಂದುತ್ವನಿಷ್ಠ ಸಂಘಟನೆಗಳು ಇಲ್ಲಿನ ಮಸೀದಿಗಳ ಮೇಲೆ ಅಕ್ರಮ ಭೋಂಗಾಗಳ ವಿರುದ್ಧ ಸಹಿ ಅಭಿಯಾನವನ್ನು ಪ್ರಾರಂಭಿಸಿದ್ದು ೧ ಲಕ್ಷ ಸಹಿಗಳನ್ನು ಸಂಗ್ರಹಿಸುವುದು ಅವರ ಉದ್ದೇಶವಾಗಿದೆ. ಈ ಸಹಿಗಳ ಜೊತೆಗೆ, ಭಾರತದ ರಾಷ್ಟ್ರಪತಿಗಳಿಗೆ ಮನವಿಯನ್ನೂ ಸಲ್ಲಿಸಲಾಗುವುದು.
मस्जिदों में लाउडस्पीकर हटाने के लिए बजरंग दल ने शुरू किया राष्ट्रव्यापी कैंपेन: 1 लाख हस्ताक्षरों की दरकारhttps://t.co/jxLXoX0o1y
— ऑपइंडिया (@OpIndia_in) February 25, 2021
(ಅಂತಹ ಸಂದರ್ಭಗಳಲ್ಲಿ, ರಾಷ್ಟ್ರಪತಿಗಳಿಗಲ್ಲ ರಾಜ್ಯ ಸರ್ಕಾರಕ್ಕೆ ಅಧಿಕಾರವಿರುವುದರಿಂದ ದೇಶಪ್ರೇಮಿಗಳು ಈ ಅಭಿಯಾನದ ಸರಿಯಾದ ಫಲಿತಾಂಶವನ್ನು ಪಡೆಯಲು ರಾಜ್ಯ ಸರ್ಕಾರವನ್ನು ಒತ್ತಾಯಿಸುವ ಅಪೇಕ್ಷಿತವಿದೆ! – ಸಂಪಾದಕರು)

ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್