ಹಿಂದುತ್ವನಿಷ್ಠ ಮತ್ತು ರಾಷ್ಟ್ರನಿಷ್ಠ ಯೋಗಿ ಆದಿತ್ಯನಾಥರು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ, ರಾಷ್ಟ್ರಪ್ರೇಮಿಗಳು ಇಂತಹ ಅಭಿಯಾನವನ್ನು ನಡೆಸಬೇಕಾಗುವುದು ಅಪೇಕ್ಷಿತವಲ್ಲ! ಸರ್ಕಾರವೇ ಈಗ ಉಪಕ್ರಮವನ್ನು ಕೈಗೆತ್ತಿಕೊಂಡು ಅಕ್ರಮ ಭೋಂಗಾಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು!
ಕಾನಪುರ (ಉತ್ತರ ಪ್ರದೇಶ) – ಭಜರಂಗದಳದ ನೇತೃತ್ವದಲ್ಲಿ ಹಿಂದುತ್ವನಿಷ್ಠ ಸಂಘಟನೆಗಳು ಇಲ್ಲಿನ ಮಸೀದಿಗಳ ಮೇಲೆ ಅಕ್ರಮ ಭೋಂಗಾಗಳ ವಿರುದ್ಧ ಸಹಿ ಅಭಿಯಾನವನ್ನು ಪ್ರಾರಂಭಿಸಿದ್ದು ೧ ಲಕ್ಷ ಸಹಿಗಳನ್ನು ಸಂಗ್ರಹಿಸುವುದು ಅವರ ಉದ್ದೇಶವಾಗಿದೆ. ಈ ಸಹಿಗಳ ಜೊತೆಗೆ, ಭಾರತದ ರಾಷ್ಟ್ರಪತಿಗಳಿಗೆ ಮನವಿಯನ್ನೂ ಸಲ್ಲಿಸಲಾಗುವುದು.
मस्जिदों में लाउडस्पीकर हटाने के लिए बजरंग दल ने शुरू किया राष्ट्रव्यापी कैंपेन: 1 लाख हस्ताक्षरों की दरकारhttps://t.co/jxLXoX0o1y
— ऑपइंडिया (@OpIndia_in) February 25, 2021
(ಅಂತಹ ಸಂದರ್ಭಗಳಲ್ಲಿ, ರಾಷ್ಟ್ರಪತಿಗಳಿಗಲ್ಲ ರಾಜ್ಯ ಸರ್ಕಾರಕ್ಕೆ ಅಧಿಕಾರವಿರುವುದರಿಂದ ದೇಶಪ್ರೇಮಿಗಳು ಈ ಅಭಿಯಾನದ ಸರಿಯಾದ ಫಲಿತಾಂಶವನ್ನು ಪಡೆಯಲು ರಾಜ್ಯ ಸರ್ಕಾರವನ್ನು ಒತ್ತಾಯಿಸುವ ಅಪೇಕ್ಷಿತವಿದೆ! – ಸಂಪಾದಕರು)

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!