ಕ್ರೈಸ್ತ ಬಹುಸಂಖ್ಯಾತ ಚುನಾವಣಾ ಕ್ಷೇತ್ರದಿಂದ ಅಭ್ಯರ್ಥಿಯನ್ನು ನಮ್ಮೊಂದಿಗೆ ಚರ್ಚಿಸದೆ ಆಯ್ಕೆ ಮಾಡಬೇಡಿ!
|

ತಿರುವನಂತಪುರಂ (ಕೇರಳ) – ಮೇ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚರ್ಚ್ದೊಂದಿಗೆ ಚರ್ಚಿಸದೆ ಕ್ರೈಸ್ತ ಬಹುಸಂಖ್ಯಾತ ಚುನಾವಣಾಕ್ಷೇತ್ರದಲ್ಲಿ ಯಾವುದೇ ಅಭ್ಯರ್ಥಿಯ ಉಮೇದುವಾರಿಕೆ ಅಂತಿಮಗೊಳಿಸಬೇಡಿ ಎಂದು ಕೇರಳದ ಸೈರೋ-ಮಲಬಾರ್ ಚರ್ಚ್ ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಕೆ ನೀಡಿದೆ.
Church warns Congress ahead of Kerala Assembly elections: Here is what they said about the selection of candidateshttps://t.co/Hy58xNPcuk
— OpIndia.com (@OpIndia_com) February 23, 2021
ಚರ್ಚನ ಅಧಿಕೃತ ಮುಖವಾಣಿಯ ಸಂಪಾದಕೀಯದಲ್ಲಿ, ಆರ್ಚಬಿಷಪ್ ಮಾರ್ ಜೋಸೆಫ್ ಪೆರುಮ್ತೊಟ್ಟಮ್ ಅವರು ‘ಕಾಂಗ್ರೆಸ್ ಪಕ್ಷವು ಕ್ರೈಸ್ತ ಧರ್ಮದ ಹೊರಗಿನ ಅಭ್ಯರ್ಥಿಗೆ ಉಮೇದುವಾರಿಕೆ ನೀಡಬಾರದು’ ಎಂದು ಹೇಳಿದ್ದಾರೆ, ಎಂಬುದಾಗಿ ಬರೆಯಲಾಗಿದೆ.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!