ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ

‘ನಿರ್ಗುಣ ಈಶ್ವರೀತತ್ತ್ವದಲ್ಲಿ ಏಕರೂಪವಾದ ಮೇಲೆಯೇ ನಿಜವಾದ ಶಾಂತಿ ಲಭಿಸುತ್ತದೆ. ಹೀಗಿರುವಾಗ ರಾಜಕಾರಣಿಗಳು ಜನತೆಗೆ ಸಾಧನೆಯನ್ನು ಕಲಿಸದೇ ಮೇಲುಮೇಲಿನ ಮಾನಸಿಕ ಸ್ತರದ ಉಪಾಯ ಮಾಡುತ್ತಾರೆ, ಉದಾ. ಜನರ ಅಡಚಣೆ ದೂರ ಮಾಡಲು ಮೇಲು ಮೇಲಿನ ಪ್ರಯತ್ನ ಮಾಡುವುದು, ಮಾನಸಿಕ ಆಸ್ಪತ್ರೆಗಳನ್ನು ಸ್ಥಾಪಿಸುವುದು ಇತ್ಯಾದಿ’. – (ಪರಾತ್ಪರ ಗುರು) ಡಾ. ಆಠವಲೆ
ಸಂತರ ಮಹತ್ವ !
ಸಾಧಕರೇ, ‘ಸಾಧನೆಯನ್ನು ಬಿಡುವ ಬಗ್ಗೆ ವಿಚಾರ ಮಾಡುವುದು’, ಇದು ಅಂತರ್ಮುಖತೆಯ ಅಭಾವದ ಲಕ್ಷಣವಾಗಿದೆ, ಎಂಬುದನ್ನು ಗಮನದಲ್ಲಿಡಿ !
ರಾಷ್ಟ್ರ-ಧರ್ಮವನ್ನು ರಕ್ಷಿಸಿ !
ರಾಷ್ಟ್ರ-ಧರ್ಮವನ್ನು ರಕ್ಷಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ