
ಬಾಗಲಕೋಟೆಯ ಸನಾತನದ ಸಾಧಕಿ ಸೌ. ಛಾಯಾ ಪಾಟೀಲ ಇವರು ಬೇವಿನೆಲೆಯ ಔಷಧೀಯ ಮಹತ್ವದ ಬಗ್ಗೆ ಬರೆದ ಪ್ರಬಂಧವು ಅಂತಾರಾಷ್ಟ್ರೀಯ ಮಟ್ಟದ ‘Journal of phytochemistry’ ಎಂಬ ಜರ್ನಲ್ನಲ್ಲಿ ಮುದ್ರಣವಾಗಿದೆ. ಮೈಕ್ರೋಬಯೋಲಾಜಿಯಲ್ಲಿ ಸ್ನಾತಕೋತ್ತರಪದವಿ ಪಡೆದಿರುವ ಇವರು ೮ ವರ್ಷಗಳಿಂದ ಸನಾತನದ ಮಾರ್ಗದರ್ಶನದಲ್ಲಿ ಸಾಧನೆ ಮಾಡುತ್ತಿದ್ದಾರೆ. ಗುರುಗಳ ಕೃಪೆ ಹಾಗೂ ತಂದೆ, ತಾಯಿ ಮತ್ತು ಪತಿಯವರ ಸಹಾಯದಿಂದಲೇ ಇದು ಸಾಧ್ಯವಾಯಿತು, ಅದಕ್ಕಾಗಿ ಕೃತಜ್ಞತೆಗಳು ಎಂದು ಹೇಳಿದ್ದಾರೆ.
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !