ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರಗಳು

‘ಗಣಿತ ಮತ್ತು ಭೂಗೋಳ ಬೇರೆ ಬೇರೆ ವಿಷಯವಾಗಿವೆ ಒಂದೇ ಭಾಷೆಯಲ್ಲಿ ಮತ್ತೊಂದು ವಿಷಯವನ್ನು ಹೇಳಲಾಗುವುದಿಲ್ಲ. ಅದರಂತೆ ‘ವಿಜ್ಞಾನ ಮತ್ತು ಅಧ್ಯಾತ್ಮ ಇವು ಬೇರೆಬೇರೆ ವಿಷಯವಾಗಿವೆ’, ಇದನ್ನು ವಿಜ್ಞಾನವು ತಿಳಿದುಕೊಳ್ಳುವುದು ಆವಶ್ಯಕವಾಗಿದೆ’.
ಮಾನವನಿಗೆ ಮನುಷ್ಯತ್ವವನ್ನು ಕಲಿಸದಿರುವ ಆದರೆ ವಿಧ್ವಂಸಕ ಅಸ್ತ್ರ, ಶಸ್ತ್ರಗಳನ್ನು ನೀಡುವ ವಿಜ್ಞಾನದ ಮೌಲ್ಯವು ಶೂನ್ಯವಾಗಿದೆ.
– (ಪರಾತ್ಪರ ಗುರು) ಡಾ. ಆಠವಲೆ
ಸಂತರ ಮಹತ್ವ !
ಸಾಧಕರೇ, ‘ಸಾಧನೆಯನ್ನು ಬಿಡುವ ಬಗ್ಗೆ ವಿಚಾರ ಮಾಡುವುದು’, ಇದು ಅಂತರ್ಮುಖತೆಯ ಅಭಾವದ ಲಕ್ಷಣವಾಗಿದೆ, ಎಂಬುದನ್ನು ಗಮನದಲ್ಲಿಡಿ !
ರಾಷ್ಟ್ರ-ಧರ್ಮವನ್ನು ರಕ್ಷಿಸಿ !
ರಾಷ್ಟ್ರ-ಧರ್ಮವನ್ನು ರಕ್ಷಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ