ಹೆಂಡತಿಯ ಎಲ್ಲಾ ಜವಾಬ್ದಾರಿಗಳು ಗಂಡನ ಮೇಲೆ ಇರುತ್ತದೆ. ಅವಳನ್ನು ಎಲ್ಲ ವಿಷಯಗಳಿಂದ ರಕ್ಷಿಸುವುದು ಆತನ ಕರ್ತವ್ಯವಾಗಿದೆ. ಇದನ್ನು ಈಗ ನ್ಯಾಯಾಲಯಕ್ಕೆ ಹೇಳಬೇಕಾಗುತ್ತಿದೆ ಎಂದರೆ, ಭಾರತದಲ್ಲಿ ಕುಟುಂಬ ವ್ಯವಸ್ಥೆಯಲ್ಲಿ ಎಷ್ಟು ಅನಾಚಾರ ನಡೆಯುತ್ತಿದೆ ಎಂಬುದು ಗಮನಕ್ಕೆ ಬರುತ್ತದೆ !
ನವದೆಹಲಿ – ಭಾರತದಲ್ಲಿ ಚಾಲತಿಯಲ್ಲಿರುವ ಪದ್ಧತಿಯ ಪ್ರಕಾರ, ಮದುವೆಯ ನಂತರ ಹೆಂಡತಿ ತನ್ನ ಗಂಡನ ಮನೆಯಲ್ಲಿ ಉಳಿಯಲು ಹೋಗುತ್ತಾಳೆ; ಆದರೆ ಮಹಿಳೆಗೆ ಅತ್ತೆಯ ಕುಟುಂಬದವರು ಕಿರುಕುಳ ನೀಡುತ್ತಿದ್ದಲ್ಲಿ, ಆಕೆಗೆ ಆದ ವೇದನೆಗೆ ಪತಿಯೇ ಕಾರಣಕರ್ತ ಎಂದು ಸರ್ವೋಚ್ಚ ನ್ಯಾಯಾಲಯವು ಒಂದು ವಿಚಾರಣೆಯಲ್ಲಿ ತಿಳಿಸಿದೆ. ಈ ಸಮಯದಲ್ಲಿ, ಪತ್ನಿಯನ್ನು ಹೊಡೆದ ಆರೋಪವಿರುವ ವ್ಯಕ್ತಿಗೆ ಬಂಧನ ಪೂರ್ವ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿತು. ಇದು ಆ ವ್ಯಕ್ತಿಯ ಮೂರನೇ ಮದುವೆಯಾಗಿತ್ತು ಹಾಗೂ ಸಂಬಂಧಪಟ್ಟ ಮಹಿಳೆಯ ಎರಡನೇ ವಿವಾಹವಾಗಿತ್ತು. ಆಕೆಯನ್ನು ಗಂಡನಿಂದ ಅಲ್ಲ, ಅತ್ತೆಯಿಂದ ಕಿರುಕುಳ ನೀಡಲಾಗಿದೆ ಎಂದು ಪತಿಯ ವಕೀಲರು ಮಂಡಿಸಿದ್ದರು. ಅದಕ್ಕೆ ನ್ಯಾಯಾಲಯವು ಮೇಲಿನ ಅಭಿಪ್ರಾಯವನ್ನು ನೀಡಿದೆ.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!