ಅಂತಹ ಬೇಡಿಕೆ ಮಾಡುವ ಪ್ರಮೇಯವೇ ಬರಬಾರದು. ದೇಶದ ಅಸ್ತಿತ್ವಕ್ಕೆ ಮಾರಕವಾಗಿರುವ ಇಂತಹ ಭಯೋತ್ಪಾದಕರನ್ನು ಸರ್ಕಾರವೇ ಭಾರತಕ್ಕೆ ತಂದು ಗಲ್ಲಿಗೇರಿಸಬೇಕು!
ನವ ದೆಹಲಿ: ಅಂತರರಾಷ್ಟ್ರೀಯ ಭಯೋತ್ಪಾದಕ ದಾವೂದ್ ಇಬ್ರಾಹಿಂನನ್ನು ಭಾರತಕ್ಕೆ ಕರೆತಂದು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ ಹಿಂದೂ ಸೇನಾದ ಕೆಲವು ಕಾರ್ಯಕರ್ತರು ಮಾರ್ಚ್ ೧೨ ರಂದು ಜಂತರಮಂತರನಲ್ಲಿ ಆಂದೋಲನ ನಡೆಸಿದರು. ೧೨ ಮಾರ್ಚ್ ೧೯೯೩ ರಂದು ಮುಂಬೈ ಸರಣಿ ಬಾಂಬಾಸ್ಫೋಟಗಳ ಹಿಂದಿನ ಸೂತ್ರಧಾರಿ ದಾವೂದ್ ಆಗಿದ್ದರಿಂದ ಈ ಬೇಡಿಕೆ ಮಾಡಲಾಗಿದೆ.
ಹಿಂದೂ ಸೇನಾ ಮುಖ್ಯಸ್ಥ ವಿಷ್ಣು ಗುಪ್ತಾ ಅವರು ಈ ಬಗ್ಗೆ ಹೇಳುತ್ತಾ, ೧೯೯೩ ರ ಸ್ಫೋಟಕ್ಕೆ ಬಲಿಯಾದವರಿಗೆ ೨೮ ವರ್ಷಗಳ ನಂತರವೂ ಇನ್ನೂ ನ್ಯಾಯ ದೊರೆತಿಲ್ಲ. ಅವರಿಗೆ ನ್ಯಾಯ ಒದಗಿಸಲು ದಾವುದ್ನನ್ನು ಭಾರತಕ್ಕೆ ಕರೆತಂದು ಗಲ್ಲಿಗೇರಿಸಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ, ಎಂದರು.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!