ಸಿಪಿಐ (ಎಂ) ಕಾರ್ಯಕರ್ತರ ದಾಳಿ ಎಂದು ಬಿಜೆಪಿಯ ಆರೋಪ
ಕೇರಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರಕಾರ ಅಧಿಕಾರದಲ್ಲಿರುವವರೆಗೂ ಇಂತಹ ದಾಳಿಗಳು ಮುಂದುವರಿಯುತ್ತವೆ. ಇದನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಹಿಂದೂಗಳು ಮತಪೆಟ್ಟಿಗೆಗಳ ಮೂಲಕ ಕಮ್ಯುನಿಸ್ಟ್ ಸರಕಾರಕ್ಕೆ ಅವರ ಸ್ಥಾನವನ್ನು ತೋರಿಸುವುದು ಅಪೇಕ್ಷಿತವಾಗಿದೆ !
ಅಂಬಲಪ್ಪುಳಾ (ಕೇರಳ) – ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅನುಪ ಆಂಟನಿ ಅವರ ಮೇಲೆ ಹಲ್ಲೆ ನಡೆದಿದೆ. ಈ ದಾಳಿಯ ಹಿಂದೆ ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಇದ್ದಾರೆ ಎಂದು ಬಿಜೆಪಿ ಆರೋಪಿಸಿದರೆ, ಆದರೆ ಸಿಪಿಐ (ಎಂ) ಆರೋಪಗಳನ್ನು ತಳ್ಳಿ ಹಾಕಿದೆ. ಆಂಟನಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
In a shocking development, BJP’s @AnoopKaippalli, candidate from Ambalappuzha in Kerala, was attacked by Communist goons earlier in the day.
He had to be admitted to hospital. We are all hoping he is safe and recovers.
Kerala needs to get rid of this menace that CPM has become. pic.twitter.com/bqXLDXCenv
— Amit Malviya (@amitmalviya) March 19, 2021

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!