ಉತ್ತರಪ್ರದೇಶದಲ್ಲಿ ಕಳೆದ ಕೆಲವು ತಿಂಗಳುಗಳಲ್ಲಿ ವಿವಿಧ ಕಾರಣಗಳಿಗಾಗಿ ಅನೇಕ ಸಾಧುಗಳ ಹತ್ಯೆಯಾಗುತ್ತಿರುವ ಘಟನೆಗಳು ನಡೆಯುತ್ತಿವೆ. ಇದು ರಾಜ್ಯದ ಕಾನೂನು-ವ್ಯವಸ್ಥೆಯ ಶೋಚನೀಯ ಸ್ಥಿತಿಯನ್ನು ತೋರಿಸುತ್ತದೆ ! ಬಿಜೆಪಿ ರಾಜ್ಯದಲ್ಲಿ ಇಂತಹ ಘಟನೆಗಳು ಪದೇ ಪದೇ ಸಂಭವಿಸುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !
ಬದಾಯು (ಉತ್ತರಪ್ರದೇಶ) – ಇಲ್ಲಿನ ಮಿಹೌನಾ ಗ್ರಾಮದಲ್ಲಿ ಓರ್ವ ಸಾಧುವನ್ನು ಅಮಾನುಷವಾಗಿ ಹತ್ಯೆ ಮಾಡಿ ಅವರ ಅರೆಬೆತ್ತಲೆ ದೇಹವನ್ನು ರಸ್ತೆಬದಿಯಲ್ಲಿ ಎಸೆದಿರುವ ಘಟನೆ ಬೆಳಕಿಗೆ ಬಂದಿದೆ. ಸಾಧುವಿನ ಮುಖ ಜಜ್ಜಿರುವುದು ಕಂಡುಬಂದಿದೆ. ಸಾಧುವಿನ ದೇಹಗವನ್ನು ಸುಡುವ ಪ್ರಯತ್ನವೂ ನಡೆದಿದೆ. ಎರಡು ದಿನಗಳ ಹಿಂದೆ ಈ ಸಾಧುವನ್ನು ಓರ್ವ ಯುವಕನ ಮನೆಯಲ್ಲಿ ನೋಡಿದ್ದರು ಎಂದು ಇಲ್ಲಿ ಕೆಲವರು ಹೇಳಿದ್ದಾರೆ. ಸಾಧುವಿನ ಶವ ಪತ್ತೆಯಾದ ನಂತರ ಯುವಕ ನಾಪತ್ತೆಯಾಗಿದ್ದಾನೆ. ಸಾಧುವಿನ ಹೆಸರು ರಾಮಚಂದ್ರವಾಗಿದ್ದು ಅವರು ಇಸ್ಲಾಂನಗರದ ಸೊಹರಾ ಗ್ರಾಮದ ನಿವಾಸಿ ಎಂದು ಮಾಹಿತಿ ಸಿಕ್ಕಿದೆ.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!