|
* ಮಾನಸಿಕವಾಗಿ ಅಸಮರ್ಥರಾದ ಸೈನಿಕರು ಜನರನ್ನು ರಕ್ಷಿಸುವುದಾದರೂ ಹೇಗೆ ? ಸೈನಿಕರು ಸಾಧನೆಯನ್ನು ಮಾಡುತ್ತಿಲ್ಲ ಹಾಗಾಗಿ ‘ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸಿ ಸ್ಥಿರವಾಗಿರುವುದು ಹೇಗೆ’, ಎಂಬುದು ಅವರಿಗೆ ತಿಳಿದಿಲ್ಲ. ಅದಕ್ಕಾಗಿಯೇ ಅವರು ಅಂತಹ ಹೆಜ್ಜೆ ಇಡುತ್ತಾರೆ ! * ಆಧುನಿಕ ಶಿಕ್ಷಣದಲ್ಲಿ ಆತ್ಮಹತ್ಯೆಯನ್ನು ತಡೆಗಟ್ಟುವಂತಹ ಯಾವುದೇ ನಿಖರವಾದ ಉಪಾಯಯೋಜನೆಗಳಿಲ್ಲ, ಇದು ಅದರ ದೊಡ್ಡ ವೈಫಲ್ಯವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಭಾರತೀಯರಿಂದ ಸಾಧನೆ ಮಾಡಿಸಿಕೊಳ್ಳುವುದು ಅತ್ಯಂತ ಆವಶ್ಯಕವಾಗಿದೆ ! |

ನವ ದೆಹಲಿ : ಕಳೆದ ಏಳು ವರ್ಷಗಳಲ್ಲಿ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ೮೦೦ ಸೈನಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಜ್ಯಸಭೆಯಲ್ಲಿ ರಕ್ಷಣಾ ರಾಜ್ಯ ಸಚಿವ ಶ್ರೀಪಾದ ನಾಯಿಕ ಇವರು ಒಂದು ಲಿಖಿತ ಪ್ರಶ್ನೆಗೆ ಉತ್ತರಿಸುವಾಗ ಈ ಮಾಹಿತಿಯನ್ನು ನೀಡಿದ್ದಾರೆ. ೨೦೧೪ ರಿಂದ ಸೈನ್ಯದಲ್ಲಿ ೫೯೧ ಸೈನಿಕರು, ವಾಯುಸೇನೆಯಲ್ಲಿ ೧೬೦ ಮತ್ತು ನೌಕಾಪಡೆಯ ೩೬ ಸೈನಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಾಯಿಕ ಹೇಳಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!