ಬಿಜೆಪಿ ಕಾರ್ಯಕರ್ತನಿಂದ ಜಾರ್ಖಂಡ್ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ !
ಕೇಂದ್ರದಲ್ಲಿ ಮತ್ತು ದೇಶದ ಅನೇಕ ರಾಜ್ಯಗಳಲ್ಲಿ ಬಿಜೆಪಿ ಸರಕಾರ ಇದ್ದರೂ, ಇಂತಹ ನಿಷೇಧವನ್ನು ವಿಧಿಸಿಲ್ಲ. ಅವರೂ ಕೂಡ ಇಂತಹ ನಿಷೇಧ ಹೇರಬೇಕೆಂದು ಹಿಂದೂಗಳ ಅಪೇಕ್ಷೆಯಾಗಿದೆ !
ರಾಂಚಿ (ಜಾರ್ಖಂಡ್) – ಬೀದಿಗಳಲ್ಲಿ ನಮಾಜ ಪಠಣ ಮತ್ತು ಮಸೀದಿಗಳ ಮೇಲಿನ ಧ್ವನಿವರ್ದಕಗಳಿಂದ ಅಜಾನ್ ನೀಡುವುದರ ಮೇಲೆ ನಿಷೇಧ ಹೇರುವಂತೆ ಬಿಜೆಪಿ ಕಾರ್ಯಕರ್ತ ಅನುರಂಜನ ಅಶೋಕ ಇವರು ಜಾರ್ಖಂಡ್ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅವರು ಅರ್ಜಿಯಲ್ಲಿ, ಈ ಅರ್ಜಿಯು ಧರ್ಮಕ್ಕೆ ಸಂಬಂಧಿಸಿಲ್ಲ ಆದರೆ ಶಬ್ದ ಮಾಲಿನ್ಯದ ಸಮಸ್ಯೆಯ ವಿರುದ್ಧ ಹೋರಾಡಲು ಅಗತ್ಯವಾಗಿದೆ ಎಂದು ಹೇಳಿದ್ದಾರೆ.
1. ಅಶೋಕ ಅವರು ತಮ್ಮ ಅರ್ಜಿಯಲ್ಲಿ, ಧ್ವನಿವರ್ದಕದ ಶಬ್ದವು ನಿರ್ದಿಷ್ಟ ಡೆಸಿಬಲ್ಗಳ ಒಳಗೆ ಇರಬೇಕು; ಆದರೆ ಮಸೀದಿಗಳು ಇದನ್ನು ನಿರಂತರವಾಗಿ ಉಲ್ಲಂಘಿಸುತ್ತಿವೆ. ಕಳೆದ ವರ್ಷ ಸರಕಾರದ ಬಳಿ ಬೇಡಿಕೆ ಮಾಡಲಾಗಿತ್ತು; ಆದರೆ, ಸರಕಾರ ನಿಷ್ಕ್ರಿಯವಾಗಿದ್ದರಿಂದ ನ್ಯಾಯಾಲಯದ ಬಾಗಿಲು ತಟ್ಟಬೇಕಾಯಿತು.
2. ಅಶೊಕ ಅವರು ರಸ್ತೆಯ ಮೇಲೆ ಮಾಡಲಾಗುವ ನಮಾಜ ಪಠಣದ ಬಗ್ಗೆ, ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು ಆದ್ದರಿಂದ, ನಮಾಜ್ ಪಠಣವನ್ನು ಮಸೀದಿಗಳಲ್ಲಿ ಮಾತ್ರ ನಡೆಸಬೇಕು ಎಂದು ಕೋರಿದ್ದಾರೆ.

ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!