
‘ಆಮ್ಲಪಿತ್ತ, ರಕ್ತದೊತ್ತಡ ಮುಂತಾದ ರೋಗಗಳಿಗೆ ಔಷಧಿಗಳನ್ನು ತೆಗೆದುಕೊಳ್ಳುತ್ತಾ ಇರುವುದಕ್ಕಿಂತ ಯಾವ ಮಾನಸಿಕ ಕಾರಣಗಳಿಂದಾಗಿ ಆ ರೋಗವು ಆಗುತ್ತದೆ, ಅವುಗಳಿಗೆ ಉಪಾಯ ಮಾಡಿರಿ. ನಂತರ ಅದಕ್ಕಿಂತಲೂ ಮುಂದೆ ಹೋಗಿ ಪ್ರಾರಬ್ಧ, ಕೆಟ್ಟ ಶಕ್ತಿ ಮುಂತಾದ ಯಾವ ಆಧ್ಯಾತ್ಮಿಕ ಕಾರಣಗಳಿಂದಾಗಿ ಶಾರೀರಿಕ ಮತ್ತು ಮಾನಸಿಕ ರೋಗಗಳಾಗುತ್ತವೆ, ಎಂಬುದನ್ನು ಉನ್ನತರಿಂದ ತಿಳಿದುಕೊಂಡು ರೋಗದ ಮೂಲಕ್ಕೆ ಉಪಾಯ ಮಾಡಿರಿ. ಅದರಿಂದ ನಿಜವಾದ ಅರ್ಥದಲ್ಲಿ ಗುಣವಾಗುವುದು !’
– (ಪರಾತ್ಪರ ಗುರು) ಡಾ. ಆಠವಲೆ
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !