
‘ಆಮ್ಲಪಿತ್ತ, ರಕ್ತದೊತ್ತಡ ಮುಂತಾದ ರೋಗಗಳಿಗೆ ಔಷಧಿಗಳನ್ನು ತೆಗೆದುಕೊಳ್ಳುತ್ತಾ ಇರುವುದಕ್ಕಿಂತ ಯಾವ ಮಾನಸಿಕ ಕಾರಣಗಳಿಂದಾಗಿ ಆ ರೋಗವು ಆಗುತ್ತದೆ, ಅವುಗಳಿಗೆ ಉಪಾಯ ಮಾಡಿರಿ. ನಂತರ ಅದಕ್ಕಿಂತಲೂ ಮುಂದೆ ಹೋಗಿ ಪ್ರಾರಬ್ಧ, ಕೆಟ್ಟ ಶಕ್ತಿ ಮುಂತಾದ ಯಾವ ಆಧ್ಯಾತ್ಮಿಕ ಕಾರಣಗಳಿಂದಾಗಿ ಶಾರೀರಿಕ ಮತ್ತು ಮಾನಸಿಕ ರೋಗಗಳಾಗುತ್ತವೆ, ಎಂಬುದನ್ನು ಉನ್ನತರಿಂದ ತಿಳಿದುಕೊಂಡು ರೋಗದ ಮೂಲಕ್ಕೆ ಉಪಾಯ ಮಾಡಿರಿ. ಅದರಿಂದ ನಿಜವಾದ ಅರ್ಥದಲ್ಲಿ ಗುಣವಾಗುವುದು !’
– (ಪರಾತ್ಪರ ಗುರು) ಡಾ. ಆಠವಲೆ
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !