ಕೇರಳದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲಿ, ಕೇವಲ ಲವ ಜಿಹಾದ್ ವಿರುದ್ಧ ಮಾತ್ರವಲ್ಲ, ಮತಾಂತರ, ಜನಸಂಖ್ಯಾ ನಿಯಂತ್ರಣ, ಸಮಾನ ನಾಗರಿಕ ಕಾನೂನು ಇತ್ಯಾದಿಗಳ ವಿರುದ್ಧವೂ ಕೇಂದ್ರ ಸರಕಾರವು ಕಾನೂನುಗಳನ್ನು ಜಾರಿಗೊಳಿಸಬೇಕು ಎಂದು ಹಿಂದೂಗಳಿಗೆ ಅನಿಸುತ್ತದೆ !
ತಿರುವನಂತಪುರಂ (ಕೇರಳ) – ಎಲ್ಲರಿಗೂ ನ್ಯಾಯ, ಯಾರನ್ನೂ ಓಲೈಕೆ ಮಾಡದಿರುವುದು ಇದು ನಮ್ಮ ನೀತಿಯಾಗಿದೆ, ಕೇರಳದಲ್ಲಿ ಅಧಿಕಾರಕ್ಕೆ ಬಂದರೆ, ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಹ ಅವರು ರಾಜ್ಯದ ಪಂಬಡಿಯಲ್ಲಿ ನಡೆದ ರೋಡ ಶೋದಲ್ಲಿ ಭರವಸೆ ನೀಡಿದರು.

ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್