
ಪಣಜಿ – ೨೦೨೧ ರ ಜುಲೈ ೩೦ ರವರೆಗೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಎಲ್ಲಾ ಉತ್ಸವಗಳು, ದಿಂಡಿ(ಮೆರವಣಿಗೆ) ಉತ್ಸವ, ವಧ್ರ್ಯಂತ್ತೂತ್ಸವ, ಕಲ್ಯಾಣೋತ್ಸವ ಮತ್ತು ಸಂತರ್ಪಣೆ ರದ್ದುಗೊಳಿಸುವಂತೆ ಶ್ರೀ ಶ್ರೀ ಶ್ರೀ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೆರ ಸ್ವಾಮೀಜಿಯವರು ಆದೇಶ ಹೊರಡಿಸಿದ್ದಾರೆ. ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಉತ್ಸವವನ್ನು ರದ್ದುಪಡಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಎರಡನೇ ಹಂತದ ಕೊರೋನಾ ಸಾಂಕ್ರಾಮಿಕ ರೋಗ ಬಂದಿರುವುದರಿಂದ ಈ ಜಿಲ್ಲೆಯ ಜನರಲ್ಲಿ ಚಿಂತೆಯ ವಾತಾವರಣವು ಹರಡಿದೆ. ಸರಕಾರದ ಸೂಚನೆಯ ಮೇರೆಗೆ ಉತ್ಸವಗಳನ್ನು ರದ್ದುಪಡಿಸಲಾಗಿದೆ.
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !