
ಪಣಜಿ – ೨೦೨೧ ರ ಜುಲೈ ೩೦ ರವರೆಗೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಎಲ್ಲಾ ಉತ್ಸವಗಳು, ದಿಂಡಿ(ಮೆರವಣಿಗೆ) ಉತ್ಸವ, ವಧ್ರ್ಯಂತ್ತೂತ್ಸವ, ಕಲ್ಯಾಣೋತ್ಸವ ಮತ್ತು ಸಂತರ್ಪಣೆ ರದ್ದುಗೊಳಿಸುವಂತೆ ಶ್ರೀ ಶ್ರೀ ಶ್ರೀ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೆರ ಸ್ವಾಮೀಜಿಯವರು ಆದೇಶ ಹೊರಡಿಸಿದ್ದಾರೆ. ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಉತ್ಸವವನ್ನು ರದ್ದುಪಡಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಎರಡನೇ ಹಂತದ ಕೊರೋನಾ ಸಾಂಕ್ರಾಮಿಕ ರೋಗ ಬಂದಿರುವುದರಿಂದ ಈ ಜಿಲ್ಲೆಯ ಜನರಲ್ಲಿ ಚಿಂತೆಯ ವಾತಾವರಣವು ಹರಡಿದೆ. ಸರಕಾರದ ಸೂಚನೆಯ ಮೇರೆಗೆ ಉತ್ಸವಗಳನ್ನು ರದ್ದುಪಡಿಸಲಾಗಿದೆ.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!