ಅಪರಾಧಗಳನ್ನು ಮಾಡುವುದರಲ್ಲಿ ಅತ್ಯಧಿಕ ಪ್ರಮಾಣದಲ್ಲಿರುವ ಅಲ್ಪಸಂಖ್ಯಾತರು !
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಇಲ್ಲಿಯ ಗೋಮತಿನಗರದ ಡಾ.ಹರ್ಷ ಅರ್ಗವಾಲ ಅವರ ಪತ್ನಿ ರುಚಿ ಅರ್ಗವಾಲ ಅವರ ಮನೆಯಲ್ಲಿ ಕಳೆದ ಎರಡೂವರೆ ತಿಂಗಳಿನಿಂದ ಬಡಗಿಯ ಕೆಲಸವನ್ನು ಮಾಡುತ್ತಿದ್ದ ಗುಲಫಾಮನು ಆಕೆಯ ಹತ್ಯೆ ಮಾಡಿದ್ದಾನೆ. ಗುಲಫಾಮ ರುಚಿ ಅರ್ಗವಾಲ ಇವರಲ್ಲಿ ಹಣ ಕೇಳಿದನು. ‘ನಂತರ ನೀಡುತ್ತೇನೆ’, ಎಂದು ಅವರು ಹೇಳಿದಾಗ ಕೋಪಗೊಂಡನು ಮತ್ತು ಅವನು ರುಚಿಯ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿದನು. ಪೊಲೀಸರು ಗುಲಫಾಮನನ್ನು ಬಂಧಿಸಿದ್ದಾರೆ.
Knife attack in Gomtinagar home, woman dies https://t.co/8pBdlvazvO
— TOI Cities (@TOICitiesNews) April 1, 2021

೪ ವರ್ಷದ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಮಾಡಿದ ೬೦ ವರ್ಷದ ಅಬ್ರಾರ್
ಶ್ರೀರಾಮ ಮಂದಿರದ ಕಾಣಿಕೆ ಕಳ್ಳತನ; 5 ಆರೋಪಿಗಳ ಮನೆಗಳು ಪರಸ್ಪರ ಹತ್ತಿರದಲ್ಲಿರುವುದು ಬಹಿರಂಗ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
‘ಲವ್ ಜಿಹಾದ್’ನ ಅಂತರರಾಷ್ಟ್ರೀಯ ಪಿತೂರಿ ಪ್ರಕರಣ: 14 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ದೇಣಿಗೆ ಎಣಿಕೆ ಮಾಡುತ್ತಿದ್ದ ಸಿಬ್ಬಂದಿ ವಜಾ!