ಅಪರಾಧಗಳನ್ನು ಮಾಡುವುದರಲ್ಲಿ ಅತ್ಯಧಿಕ ಪ್ರಮಾಣದಲ್ಲಿರುವ ಅಲ್ಪಸಂಖ್ಯಾತರು !
ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಇಲ್ಲಿಯ ಗೋಮತಿನಗರದ ಡಾ.ಹರ್ಷ ಅರ್ಗವಾಲ ಅವರ ಪತ್ನಿ ರುಚಿ ಅರ್ಗವಾಲ ಅವರ ಮನೆಯಲ್ಲಿ ಕಳೆದ ಎರಡೂವರೆ ತಿಂಗಳಿನಿಂದ ಬಡಗಿಯ ಕೆಲಸವನ್ನು ಮಾಡುತ್ತಿದ್ದ ಗುಲಫಾಮನು ಆಕೆಯ ಹತ್ಯೆ ಮಾಡಿದ್ದಾನೆ. ಗುಲಫಾಮ ರುಚಿ ಅರ್ಗವಾಲ ಇವರಲ್ಲಿ ಹಣ ಕೇಳಿದನು. ‘ನಂತರ ನೀಡುತ್ತೇನೆ’, ಎಂದು ಅವರು ಹೇಳಿದಾಗ ಕೋಪಗೊಂಡನು ಮತ್ತು ಅವನು ರುಚಿಯ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿದನು. ಪೊಲೀಸರು ಗುಲಫಾಮನನ್ನು ಬಂಧಿಸಿದ್ದಾರೆ.
Knife attack in Gomtinagar home, woman dies https://t.co/8pBdlvazvO
— TOI Cities (@TOICitiesNews) April 1, 2021

ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಕೋರ್ಟ್ ಆದೇಶ: ಕಾಶಿಯಲ್ಲಿ ರೈಲ್ವೆ ಜಾಗದ ಮಸೀದಿ ತೆರವು
ಎದುರಿಗೆ ‘ಖರ’ ಮತ್ತು ‘ದೂಷಣ’ರಂತಹ ಅಸುರರಿದ್ದರೆ, ಶಸ್ತ್ರ ಎತ್ತಲೇಬೇಕಾಗುತ್ತದೆ !
ಸೂರ್ಯ ಚೌಹಾಣ್ ಹತ್ಯೆ ಮಾಡಿದ ಪ್ರಮುಖ ಆರೋಪಿ ಅಸದ್ ಎನ್ ಕೌಂಟರ್ ನಲ್ಲಿ ಸಾವು !