ಗೋರಖಪುರದಲ್ಲಿ ಕಳೆದ ೮ ದಿನಗಳಲ್ಲಿ ನಡೆದ ೭ ಹತ್ಯೆಗಳು
ಉತ್ತರಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಲೇ ಇದೆ ! ರಾಜ್ಯದಲ್ಲಿ ಸಾಧು, ಸಂತ, ಮಹಂತ, ಹಿಂದುತ್ವನಷ್ಠರ ಹತ್ಯೆಯಾಗುವುದು ಹಾಗೂ ಅದು ಕೂಡಾ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಕರ್ಮ ಭೂಮಿಯಲ್ಲಿ ಘಟಿಸುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !

ಗೋರಖಪುರ (ಉತ್ತರ ಪ್ರದೇಶ) – ಬಿಜೆಪಿ ಮುಖಂಡ ಮತ್ತು ಮಾಜಿ ಪಂಚಾಯತಿ ಅಧ್ಯಕ್ಷ ಬ್ರಿಜೇಶ ಸಿಂಗ ಅವರನ್ನು ಏಪ್ರಿಲ್ ೨ ರ ರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದ ಗೂಂಡಾಗಳು ಗುಂಡಿಕ್ಕಿ ಕೊಂದಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈವರೆಗೆ ಸುನಿಲ ಶ್ರೀವಾಸ್ತವ ಮತ್ತು ರಾಮಸಮುಜ ಅವರನ್ನು ಬಂಧಿಸಿದ್ದಾರೆ. ಕಳೆದ ೮ ದಿನಗಳಲ್ಲಿ ಗೋರಖಪುರದಲ್ಲಿ ೭ ಹತ್ಯೆಯ ಘಟನೆಗಳು ನಡೆದಿವೆ. ಎರಡು ದಿನಗಳ ಹಿಂದೆ ಸಿಂಗ ಇವರ ಪ್ರಾಪರ್ಟಿ ಡೀಲರ್ ಜೊತೆಗೆ ವಾದವಾಗಿತ್ತು. ‘ಅದಕ್ಕಾಗಿಯೇ ಈ ಕೊಲೆ ನಡೆದಿದೆಯೇ? ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
UP: Former gram pradhan shot dead in Gorakhpur village https://t.co/ZmswW2CXnl
— TOI Cities (@TOICitiesNews) April 3, 2021
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಕೋರ್ಟ್ ಆದೇಶ: ಕಾಶಿಯಲ್ಲಿ ರೈಲ್ವೆ ಜಾಗದ ಮಸೀದಿ ತೆರವು
ಎದುರಿಗೆ ‘ಖರ’ ಮತ್ತು ‘ದೂಷಣ’ರಂತಹ ಅಸುರರಿದ್ದರೆ, ಶಸ್ತ್ರ ಎತ್ತಲೇಬೇಕಾಗುತ್ತದೆ !
ಸೂರ್ಯ ಚೌಹಾಣ್ ಹತ್ಯೆ ಮಾಡಿದ ಪ್ರಮುಖ ಆರೋಪಿ ಅಸದ್ ಎನ್ ಕೌಂಟರ್ ನಲ್ಲಿ ಸಾವು !
ಯಾರಾದರೂ ರಾಷ್ಟ್ರ ಮತ್ತು ಸಮಾಜಕ್ಕೆ ಅಪಾಯಕಾರಿಯಾದರೆ, ಅಹಿಂಸೆಯಲ್ಲ, ಹಿಂಸೆ ಅವಶ್ಯಕವಾಗುತ್ತದೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
‘ಕುರಿ ಕಡಿಯುತ್ತಿರುವುದನ್ನು ನೋಡಿದ್ದೀಯಾ ?’, ಎಂದು ಕೇಳುತ್ತಾ ಮುಸ್ಲಿಮರಿಂದ ಹಿಂದೂ ಯುವಕನ ಕೊಲೆ !